ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅವರ ನೀತಿಯ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸಬಾರದು ಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ.
ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಭಾರತ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಮ್ದೇವ್, ನರೇಂದ್ರ ಮೋದಿ ಬೇರೆಯವರ ರೀತಿ ಮತ ಬ್ಯಾಂಕ್ ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ.
ನರೇಂದ್ರ ಮೋದಿ ದೇಶ ಕಟ್ಟುವ 100ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರು ಎಂದಿಗೂ ವೋಟ್ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ ಎಂದು ಪ್ರಧಾನಿಯನ್ನು ರಾಮ್ದೇವ್ ಶ್ಲಾಘಿಸಿದ್ದಾರೆ.
ನೋಟ್ ಅಮಾನ್ಯತೆ ನಂತರ ಎಲ್ಲಾ ಹಣ ಈಗ ಸಮವಾಗಿದೆ.ಆದರೆ. ಈ ಹಣವನ್ನು ಹೇಗೆ ಬಳಸಬೇಕು ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಹಣವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…