ಮೈಸೂರು : ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾನುವಾರ ಆಯೋಜಿಸಿದ್ದ 4 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು. ಹಾಸನ ಜಿಲ್ಲೆಯೊಂದಕ್ಕೆ 10500 ಕೋಟಿ ರೂ. ಅನುದಾನವನ್ನು ರಸ್ತೆ ಅಭಿವೃದ್ಧಿಗೆ ನೀಡಿದ್ದಾರೆ. ಹತ್ತು ವರ್ಷಗಳಲ್ಲಿ ಹಾಸನ ಜಿಲ್ಲೆಗೆ 35 ಸಾವಿರ ಕೋಟಿ ನೀಡಿದ್ದಾರೆ ಎಂದರು.
ಎಚ್.ಡಿ. ದೇವೇಗೌಡರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುವುದಕ್ಕೆ ಹೋದರೆ ಯಾವುದೇ ಯೋಜನೆಗಳನ್ನು ಕೊಟ್ಟರೂ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ. ದೇಶದಲ್ಲಿ ವಿರೋಧಿಗಳು ಇದ್ದರೂ ನಿತಿನ್ ಗಡ್ಕರಿ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ, ಮುಂದೆಯೂ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪರವಾಗಿ ರಾಜ್ಯದ ಜನ ನಿಲ್ಲಬೇಕು ಎಂದು ಅವರು ಕೋರಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…