ಔರಾದ್: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ’ ಎಂದು ಸಚಿವ ಪ್ರಭು ಚವಾಣ್ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಧೋಡಿಬಾ ನರೋಟೆ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಆಡಳಿತದ ಅವಧಿ ಹಾಗೂ ಈಗಿನ ಬಿಜೆಪಿ ಸರ್ಕಾರದ ಜನಪರ ಆಡಳಿತದ ಕುರಿತು ಜನರು ತುಲನೆ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ವಿಭಾಗೀಯ ಪ್ರಮುಖ ಈಶ್ವರಸಿಂಗ ಠಾಕೂರ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಿರೀಶ್ ವಡೆಯರ್, ಎಪಿಎಂಸಿ ಅಧ್ಯಕ್ಷ ರಂಗರಾವ ಜಾಧವ್, ಬಿಜೆಪಿ ಧುರೀಣ ಬಾಬುರಾವ ಮದಕಟ್ಟಿ, ಹರಹಂತ ಸಾವಳೆ, ಕಿರಣ ಪಾಟೀಲ, ರಾಮಶೆಟ್ಟಿ ಪನ್ನಾಳೆ, ಖಂಡೋಬಾ ಕಂಗಟೆ, ಕೇರಬಾ ಪವಾರ್, ಕುಮಾರ ದೇಶಮುಖ, ಶ್ರೀನಿವಾಸ ಖೂಬಾ, ಶೀಮಂತ ಪಾಟೀಲ ಹೆಡಗಾಪುರ, ಅಮೃತರಾವ ವಟಗೆ, ಪ್ರಕಾಶ ಜೀರ್ಗೆ, ರಾಮ ನರೋಟೆ, ಬಾಲಾಜಿ ನರೋಟೆ ಇದ್ದರು. ಸಭೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಗುಂಡಪ್ಪ ಮುದಾಳೆ, ಎಪಿಎಂಸಿ ಸದಸ್ಯ ಗೋವಿಂದರಾವ್ ಸೇರಿದಂತೆ ಹಲವರು ಬಿಜೆಪಿ ಸೇರಿದರು.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…