ಉಡುಪಿ: ಹಿಂದು ಕ್ಯಾಲೆಂಡರ್ ಪ್ರಕಾರ ನಿನ್ನೆ ಅನುರಾಧಾ ನಕ್ಷತ್ರ ಪ್ರಾರಂಭವಾಗಿದ್ದು ಉಡುಪಿಯಲ್ಲಿ ಪ್ರಧಾನಿ ಮೋದಿ ಅಭಿಮಾನಿಗಳು ಅನ್ನಸಂತರ್ಪಣೆ ಹಮ್ಮಿಕೊಂಡಿದ್ದರು. ಅನುರಾಧಾ ಮೋದಿಯವರ ಜನ್ಮನಕ್ಷತ್ರವಾಗಿರುವ ಕಾರಣ ಅವರ ಹೆಸರಿನಲ್ಲಿ ಪೂಜೆ ಮಾಡಿಸಲಾಯಿತು. ಕಟಪಾಡಿಯ ಪ್ರಸಿದ್ಧ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಭಕ್ತರು ಅನ್ನಸಂತರ್ಪಣೆ ನಡೆಸಿದರು.
ಅಲ್ಲದೆ ಜಿಲ್ಲೆಯ ವಿವಿಧ ಪುಣ್ಯಕ್ಷೇತ್ರಗಳಲ್ಲಿ ಮೋದಿ ಹೆಸರಿನಲ್ಲಿ ಪೂಜೆ ನಡೆಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೋದಿಯವರು ಜಯಗಳಿಸಲಿ. ಬಿಜೆಪಿ ಸರ್ಕಾರವೇ ಆಡಳಿತಕ್ಕೆ ಬರುವಂತಾಗಲಿ ಎಂದು ಪ್ರಾರ್ಥಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]