ಉಡುಪಿ: ಹಿಂದು ಕ್ಯಾಲೆಂಡರ್ ಪ್ರಕಾರ ನಿನ್ನೆ ಅನುರಾಧಾ ನಕ್ಷತ್ರ ಪ್ರಾರಂಭವಾಗಿದ್ದು ಉಡುಪಿಯಲ್ಲಿ ಪ್ರಧಾನಿ ಮೋದಿ ಅಭಿಮಾನಿಗಳು ಅನ್ನಸಂತರ್ಪಣೆ ಹಮ್ಮಿಕೊಂಡಿದ್ದರು. ಅನುರಾಧಾ ಮೋದಿಯವರ ಜನ್ಮನಕ್ಷತ್ರವಾಗಿರುವ ಕಾರಣ ಅವರ ಹೆಸರಿನಲ್ಲಿ ಪೂಜೆ ಮಾಡಿಸಲಾಯಿತು. ಕಟಪಾಡಿಯ ಪ್ರಸಿದ್ಧ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಭಕ್ತರು ಅನ್ನಸಂತರ್ಪಣೆ ನಡೆಸಿದರು.
ಅಲ್ಲದೆ ಜಿಲ್ಲೆಯ ವಿವಿಧ ಪುಣ್ಯಕ್ಷೇತ್ರಗಳಲ್ಲಿ ಮೋದಿ ಹೆಸರಿನಲ್ಲಿ ಪೂಜೆ ನಡೆಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೋದಿಯವರು ಜಯಗಳಿಸಲಿ. ಬಿಜೆಪಿ ಸರ್ಕಾರವೇ ಆಡಳಿತಕ್ಕೆ ಬರುವಂತಾಗಲಿ ಎಂದು ಪ್ರಾರ್ಥಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…