Featured

ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ  – Vishwanews24

ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ

ಇಂಡೋನೇಷ್ಯಾ : ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಸಂಭವಿಸಿದ 5.6 ತೀವ್ರತೆಯ ಭೂಕಂಪದಲ್ಲಿ ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 252 ಕ್ಕೆ ಏರಿಕೆಯಾಗಿದ್ದು, ಹಲವು ಮಂದಿ ಇನ್ನೂ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂ‍ಸ್ಥೆಗಳು ವರದಿಯಾಗಿದೆ.

ಭೂಕಂಪದಲ್ಲಿ ಸುಮಾರು 377 ಜನರು ಗಾಯಗೊಂಡಿದ್ದ, 7,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಭೂಕಂಪ ಸಂಭವಿಸಿದ ‍ಪ್ರದೇಶಕ್ಕೆ ಅಗೆಯುವ ಯಂತ್ರಗಳು, ಟ್ರಕ್‌ಗಳು ಮತ್ತು ಇತರ ಭಾರೀ ಉಪಕರಣಗಳನ್ನು ರಾತ್ರಿಯಿಡೀ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ.

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ- Vishwanews24

ಗಾಯಗೊಂಡವರ ಜೊತೆಗೆ ಕನಿಷ್ಠ 31 ಮಂದಿ ಭೂಕಂಪದಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪ ಸಂಭವಿಸಿದ 24 ಗಂಟೆಗಳ ನಂತರ, ತುರ್ತು ಕಾರ್ಮಿಕರು ಕಟ್ಟಡಗಳ ಅವಶೇಷಗಳಿಂದ ಬಲಿಪಶುಗಳನ್ನು ರಕ್ಷಸಿಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭೂಕುಸಿತದಿಂದ ಕತ್ತರಿಸಿದ ಪ್ರದೇಶಗಳನ್ನು ತೆರವುಗೊಳಿಸಲಾಗುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago