Featured

ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ  – Vishwanews24

ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ

ಇಂಡೋನೇಷ್ಯಾ : ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಸಂಭವಿಸಿದ 5.6 ತೀವ್ರತೆಯ ಭೂಕಂಪದಲ್ಲಿ ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 252 ಕ್ಕೆ ಏರಿಕೆಯಾಗಿದ್ದು, ಹಲವು ಮಂದಿ ಇನ್ನೂ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂ‍ಸ್ಥೆಗಳು ವರದಿಯಾಗಿದೆ.

ಭೂಕಂಪದಲ್ಲಿ ಸುಮಾರು 377 ಜನರು ಗಾಯಗೊಂಡಿದ್ದ, 7,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಭೂಕಂಪ ಸಂಭವಿಸಿದ ‍ಪ್ರದೇಶಕ್ಕೆ ಅಗೆಯುವ ಯಂತ್ರಗಳು, ಟ್ರಕ್‌ಗಳು ಮತ್ತು ಇತರ ಭಾರೀ ಉಪಕರಣಗಳನ್ನು ರಾತ್ರಿಯಿಡೀ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ.

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ- Vishwanews24

ಗಾಯಗೊಂಡವರ ಜೊತೆಗೆ ಕನಿಷ್ಠ 31 ಮಂದಿ ಭೂಕಂಪದಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪ ಸಂಭವಿಸಿದ 24 ಗಂಟೆಗಳ ನಂತರ, ತುರ್ತು ಕಾರ್ಮಿಕರು ಕಟ್ಟಡಗಳ ಅವಶೇಷಗಳಿಂದ ಬಲಿಪಶುಗಳನ್ನು ರಕ್ಷಸಿಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭೂಕುಸಿತದಿಂದ ಕತ್ತರಿಸಿದ ಪ್ರದೇಶಗಳನ್ನು ತೆರವುಗೊಳಿಸಲಾಗುತ್ತಿದೆ.

Vishwa News 24

Recent Posts

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ – vishwanews24

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…

5 minutes ago

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

1 hour ago

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

2 hours ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

2 hours ago

ಉಡುಪಿ: ಯುವತಿ ನಾಪತ್ತೆ – vishwanews24

ಉಡುಪಿ: ಯುವತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…

2 hours ago

ಉಡುಪಿ : ಏ. 17 ರಂದು ನೇರ ಸಂದರ್ಶನ – vishwanews24

ಉಡುಪಿ : ಏ. 17 ರಂದು ನೇರ ಸಂದರ್ಶನ      ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ…

2 hours ago