ಉಡುಪಿ: ಉಡುಪಿ ಕ್ಷೇತ್ರಕ್ಕೆ 2000 ಸಾವಿರ ಕೋಟಿ ರೂಪಾಯಿ ಅನುದಾನ ತಂದು ರಾಜ್ಯದಲ್ಲಿಯೇ ನಂಬರ್ 1 ಶಾಸಕ ಅಂತಾ ಕೀರ್ತಿ ಪಡೆದಿರುವ ಪ್ರಮೋದ್ ಮದ್ವರಾಜರಿಗೆ ಬಿಜೆಪಿ ಗೆಟ್ ಬಳಿ ಬರುವ ದಯನೀಯ ಪರಿಸ್ಥಿತಿ ಯಾಕೆ ಬಂತು. ಬಿಜೆಪಿಯ ಬಾಗಿಲು ಬಡಿಯುವ ಅವಶ್ಯಕತೆ ಏನಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಪ್ರಶ್ನಿಸಿದ್ದಾರೆ
ಉಡುಪಿ ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ಪ್ರಮೋದ್ ಈ ಭಾರಿ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದೆ ಹಾಗಾಗಿ ಅವರು ಇನ್ನೊಂದು ಪಕ್ಷದ ಬಾಗಿಲು ಬಡಿಯುವ ಪ್ರಯತ್ನ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು. ಒಂದು ವೇಳೆ ಬಿಜೆಪಿಗೆ ಬರುವುದಕ್ಕೆ ಇಚ್ಛೆಯಿದ್ದರೆ ಜಿಲ್ಲಾಧ್ಯಕ್ಷಗೆ ಅರ್ಜಿ ಸಲ್ಲಿಸಿ , ವಿನಂತಿ ಮಾಡಿಕೊಳ್ಳಲಿ. ನಾವು ಅದನ್ನ ಪರಿಶೀಲಿಸಿ ಮುಂದೆ ಸೇರಿಸಿಕೊಳ್ಳುತ್ತೆವೆ ಎಂದರು.
ಪ್ರಮೋದ್ ಮದ್ವರಾಜ್ ಬಿಜೆಪಿಗೆ ಬರುವುದಕ್ಕೆ ಅಡ್ಡಿಯಿಲ್ಲ ಆದರೇ ನಾಯಕರಾಗಿ ಬರುವ ಬದಲು ಕಾರ್ಯಕರ್ತನಾಗಿ ಬರಲಿ ಏಕೆಂದರೆ ನಮ್ಮಲ್ಲಿ ನಾಯಕರು ತುಂಬಾ ಮಂದಿ ಇದ್ದಾರೆ ಮತ್ತು ಅವರ ನಾಯಕತ್ವದ ಅನಿವಾರ್ಯತೆ ನಮಗಿಲ್ಲ ಮತ್ತು ಅವರು ಬಿಜೆಪಿಗೆ ಬಂದು ಏನು ಆಗಲಿಕ್ಕೆ ಇಲ್ಲ.
ಅವರಗೇನಾದರೂ ಆಗಬೇಕಾದರೆ ಬರಲಿ,ಅವರು ಬಿಜೆಪಿಯನ್ನ ಉದ್ದಾರ ಮಾಡುವುದಕ್ಕೆ ಬರುವುದು ಬೇಡ ಎಂದು ಟೀಕಿಸಿದರು.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…