ಉಡುಪಿ: ಉಡುಪಿ ಕ್ಷೇತ್ರಕ್ಕೆ 2000 ಸಾವಿರ ಕೋಟಿ ರೂಪಾಯಿ ಅನುದಾನ ತಂದು ರಾಜ್ಯದಲ್ಲಿಯೇ ನಂಬರ್ 1 ಶಾಸಕ ಅಂತಾ ಕೀರ್ತಿ ಪಡೆದಿರುವ ಪ್ರಮೋದ್ ಮದ್ವರಾಜರಿಗೆ ಬಿಜೆಪಿ ಗೆಟ್ ಬಳಿ ಬರುವ ದಯನೀಯ ಪರಿಸ್ಥಿತಿ ಯಾಕೆ ಬಂತು. ಬಿಜೆಪಿಯ ಬಾಗಿಲು ಬಡಿಯುವ ಅವಶ್ಯಕತೆ ಏನಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಪ್ರಶ್ನಿಸಿದ್ದಾರೆ
ಉಡುಪಿ ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ಪ್ರಮೋದ್ ಈ ಭಾರಿ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದೆ ಹಾಗಾಗಿ ಅವರು ಇನ್ನೊಂದು ಪಕ್ಷದ ಬಾಗಿಲು ಬಡಿಯುವ ಪ್ರಯತ್ನ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು. ಒಂದು ವೇಳೆ ಬಿಜೆಪಿಗೆ ಬರುವುದಕ್ಕೆ ಇಚ್ಛೆಯಿದ್ದರೆ ಜಿಲ್ಲಾಧ್ಯಕ್ಷಗೆ ಅರ್ಜಿ ಸಲ್ಲಿಸಿ , ವಿನಂತಿ ಮಾಡಿಕೊಳ್ಳಲಿ. ನಾವು ಅದನ್ನ ಪರಿಶೀಲಿಸಿ ಮುಂದೆ ಸೇರಿಸಿಕೊಳ್ಳುತ್ತೆವೆ ಎಂದರು.
ಪ್ರಮೋದ್ ಮದ್ವರಾಜ್ ಬಿಜೆಪಿಗೆ ಬರುವುದಕ್ಕೆ ಅಡ್ಡಿಯಿಲ್ಲ ಆದರೇ ನಾಯಕರಾಗಿ ಬರುವ ಬದಲು ಕಾರ್ಯಕರ್ತನಾಗಿ ಬರಲಿ ಏಕೆಂದರೆ ನಮ್ಮಲ್ಲಿ ನಾಯಕರು ತುಂಬಾ ಮಂದಿ ಇದ್ದಾರೆ ಮತ್ತು ಅವರ ನಾಯಕತ್ವದ ಅನಿವಾರ್ಯತೆ ನಮಗಿಲ್ಲ ಮತ್ತು ಅವರು ಬಿಜೆಪಿಗೆ ಬಂದು ಏನು ಆಗಲಿಕ್ಕೆ ಇಲ್ಲ.
ಅವರಗೇನಾದರೂ ಆಗಬೇಕಾದರೆ ಬರಲಿ,ಅವರು ಬಿಜೆಪಿಯನ್ನ ಉದ್ದಾರ ಮಾಡುವುದಕ್ಕೆ ಬರುವುದು ಬೇಡ ಎಂದು ಟೀಕಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…