ಉಡುಪಿ: ಉಡುಪಿ ಕ್ಷೇತ್ರಕ್ಕೆ 2000 ಸಾವಿರ ಕೋಟಿ ರೂಪಾಯಿ ಅನುದಾನ ತಂದು ರಾಜ್ಯದಲ್ಲಿಯೇ ನಂಬರ್ 1 ಶಾಸಕ ಅಂತಾ ಕೀರ್ತಿ ಪಡೆದಿರುವ ಪ್ರಮೋದ್ ಮದ್ವರಾಜರಿಗೆ ಬಿಜೆಪಿ ಗೆಟ್ ಬಳಿ ಬರುವ ದಯನೀಯ ಪರಿಸ್ಥಿತಿ ಯಾಕೆ ಬಂತು. ಬಿಜೆಪಿಯ ಬಾಗಿಲು ಬಡಿಯುವ ಅವಶ್ಯಕತೆ ಏನಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಪ್ರಶ್ನಿಸಿದ್ದಾರೆ
ಉಡುಪಿ ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ಪ್ರಮೋದ್ ಈ ಭಾರಿ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದೆ ಹಾಗಾಗಿ ಅವರು ಇನ್ನೊಂದು ಪಕ್ಷದ ಬಾಗಿಲು ಬಡಿಯುವ ಪ್ರಯತ್ನ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು. ಒಂದು ವೇಳೆ ಬಿಜೆಪಿಗೆ ಬರುವುದಕ್ಕೆ ಇಚ್ಛೆಯಿದ್ದರೆ ಜಿಲ್ಲಾಧ್ಯಕ್ಷಗೆ ಅರ್ಜಿ ಸಲ್ಲಿಸಿ , ವಿನಂತಿ ಮಾಡಿಕೊಳ್ಳಲಿ. ನಾವು ಅದನ್ನ ಪರಿಶೀಲಿಸಿ ಮುಂದೆ ಸೇರಿಸಿಕೊಳ್ಳುತ್ತೆವೆ ಎಂದರು.
ಪ್ರಮೋದ್ ಮದ್ವರಾಜ್ ಬಿಜೆಪಿಗೆ ಬರುವುದಕ್ಕೆ ಅಡ್ಡಿಯಿಲ್ಲ ಆದರೇ ನಾಯಕರಾಗಿ ಬರುವ ಬದಲು ಕಾರ್ಯಕರ್ತನಾಗಿ ಬರಲಿ ಏಕೆಂದರೆ ನಮ್ಮಲ್ಲಿ ನಾಯಕರು ತುಂಬಾ ಮಂದಿ ಇದ್ದಾರೆ ಮತ್ತು ಅವರ ನಾಯಕತ್ವದ ಅನಿವಾರ್ಯತೆ ನಮಗಿಲ್ಲ ಮತ್ತು ಅವರು ಬಿಜೆಪಿಗೆ ಬಂದು ಏನು ಆಗಲಿಕ್ಕೆ ಇಲ್ಲ.
ಅವರಗೇನಾದರೂ ಆಗಬೇಕಾದರೆ ಬರಲಿ,ಅವರು ಬಿಜೆಪಿಯನ್ನ ಉದ್ದಾರ ಮಾಡುವುದಕ್ಕೆ ಬರುವುದು ಬೇಡ ಎಂದು ಟೀಕಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…