ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಶುಕ್ರವಾರ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಪ್ರಥಮ ಬಾರಿಗೆ ಮಗಳು ಪ್ರತ್ಯಕ್ಷಾ ಮಧ್ವರಾಜ್ ಹೆಬ್ರಿ, ಮಣಿಪಾಲ ಪರಿಸರದಲ್ಲಿ ತಂದೆಯ ಪರ ಬಿರುಸಿನ ಪ್ರಚಾರ ನಡೆಸಿದರು.
ಬೆಳಿಗ್ಗಿನಿಂದಲೇ ಹೆಬ್ರಿಯ ಲಕ್ಷ್ಮೀ ಕ್ಯಾಶ್ಯೂ ಫ್ಯಾಕ್ಟರಿ, ಅಕ್ಷಯ ಕ್ಯಾಶ್ಯೂ ಫ್ಯಾಕ್ಟರಿ, ನಿಖಿಲ್ ಕ್ಯಾಶ್ಯೂ ಫ್ಯಾಕ್ಟರಿ, ಸುಪ್ರೀತಾ ಕ್ಯಾಶ್ಯೂ ಫ್ಯಾಕ್ಟರಿ, ಗಣೇಶ್ ಕ್ಯಾಶ್ಯೂ ಫ್ಯಾಕ್ಟರಿ, ಪುತ್ತೂರಿನ ಬಾಳಿಗ ಫಿಶ್ ನೆಟ್, ಮಣಿಪಾಲ ಟಿ ಎಮ್ ಎ ಪೈ ಪಾಲಿಟೆಕ್ನಿಕ್, ಮಣಿಪಾಲ ನಂದಿನ ಹಾಲಿನ ಡೈರಿ ಪ್ರದೇಶಗಳಿಗೆ ತೆರಳಿದ ಪ್ರತ್ಯಕ್ಷಾ ಮಧ್ವರಾಜ್ ತಂದೆಯನ್ನು ಈ ಬಾರಿ ಬೆಂಬಲಿಸುವಂತೆ ಕಾರ್ಮಿಕರಲ್ಲಿ ಮನವಿ ಮಾಡಿದರು.
ಈ ವೇಳೆ ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೇರಾ, ಡಾ|ಸುನೀತಾ ಶೆಟ್ಟಿ, ರಮೇಶ್ ಕಾಂಚನ್ ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…