ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಶುಕ್ರವಾರ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಪ್ರಥಮ ಬಾರಿಗೆ ಮಗಳು ಪ್ರತ್ಯಕ್ಷಾ ಮಧ್ವರಾಜ್ ಹೆಬ್ರಿ, ಮಣಿಪಾಲ ಪರಿಸರದಲ್ಲಿ ತಂದೆಯ ಪರ ಬಿರುಸಿನ ಪ್ರಚಾರ ನಡೆಸಿದರು.
ಬೆಳಿಗ್ಗಿನಿಂದಲೇ ಹೆಬ್ರಿಯ ಲಕ್ಷ್ಮೀ ಕ್ಯಾಶ್ಯೂ ಫ್ಯಾಕ್ಟರಿ, ಅಕ್ಷಯ ಕ್ಯಾಶ್ಯೂ ಫ್ಯಾಕ್ಟರಿ, ನಿಖಿಲ್ ಕ್ಯಾಶ್ಯೂ ಫ್ಯಾಕ್ಟರಿ, ಸುಪ್ರೀತಾ ಕ್ಯಾಶ್ಯೂ ಫ್ಯಾಕ್ಟರಿ, ಗಣೇಶ್ ಕ್ಯಾಶ್ಯೂ ಫ್ಯಾಕ್ಟರಿ, ಪುತ್ತೂರಿನ ಬಾಳಿಗ ಫಿಶ್ ನೆಟ್, ಮಣಿಪಾಲ ಟಿ ಎಮ್ ಎ ಪೈ ಪಾಲಿಟೆಕ್ನಿಕ್, ಮಣಿಪಾಲ ನಂದಿನ ಹಾಲಿನ ಡೈರಿ ಪ್ರದೇಶಗಳಿಗೆ ತೆರಳಿದ ಪ್ರತ್ಯಕ್ಷಾ ಮಧ್ವರಾಜ್ ತಂದೆಯನ್ನು ಈ ಬಾರಿ ಬೆಂಬಲಿಸುವಂತೆ ಕಾರ್ಮಿಕರಲ್ಲಿ ಮನವಿ ಮಾಡಿದರು.
ಈ ವೇಳೆ ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೇರಾ, ಡಾ|ಸುನೀತಾ ಶೆಟ್ಟಿ, ರಮೇಶ್ ಕಾಂಚನ್ ಹಾಗೂ ಇತರರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…