ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಶುಕ್ರವಾರ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಪ್ರಥಮ ಬಾರಿಗೆ ಮಗಳು ಪ್ರತ್ಯಕ್ಷಾ ಮಧ್ವರಾಜ್ ಹೆಬ್ರಿ, ಮಣಿಪಾಲ ಪರಿಸರದಲ್ಲಿ ತಂದೆಯ ಪರ ಬಿರುಸಿನ ಪ್ರಚಾರ ನಡೆಸಿದರು.
ಬೆಳಿಗ್ಗಿನಿಂದಲೇ ಹೆಬ್ರಿಯ ಲಕ್ಷ್ಮೀ ಕ್ಯಾಶ್ಯೂ ಫ್ಯಾಕ್ಟರಿ, ಅಕ್ಷಯ ಕ್ಯಾಶ್ಯೂ ಫ್ಯಾಕ್ಟರಿ, ನಿಖಿಲ್ ಕ್ಯಾಶ್ಯೂ ಫ್ಯಾಕ್ಟರಿ, ಸುಪ್ರೀತಾ ಕ್ಯಾಶ್ಯೂ ಫ್ಯಾಕ್ಟರಿ, ಗಣೇಶ್ ಕ್ಯಾಶ್ಯೂ ಫ್ಯಾಕ್ಟರಿ, ಪುತ್ತೂರಿನ ಬಾಳಿಗ ಫಿಶ್ ನೆಟ್, ಮಣಿಪಾಲ ಟಿ ಎಮ್ ಎ ಪೈ ಪಾಲಿಟೆಕ್ನಿಕ್, ಮಣಿಪಾಲ ನಂದಿನ ಹಾಲಿನ ಡೈರಿ ಪ್ರದೇಶಗಳಿಗೆ ತೆರಳಿದ ಪ್ರತ್ಯಕ್ಷಾ ಮಧ್ವರಾಜ್ ತಂದೆಯನ್ನು ಈ ಬಾರಿ ಬೆಂಬಲಿಸುವಂತೆ ಕಾರ್ಮಿಕರಲ್ಲಿ ಮನವಿ ಮಾಡಿದರು.
ಈ ವೇಳೆ ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೇರಾ, ಡಾ|ಸುನೀತಾ ಶೆಟ್ಟಿ, ರಮೇಶ್ ಕಾಂಚನ್ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…