Featured

ಪ್ರಮೋದ್ ಮಧ್ವರಾಜ್ ನಿಜವಾದ ಹಿಂದೂ ಗೋ ಪ್ರೇಮಿ ಅವರು ಸಾಕಿರುವ ಗೋವುಗಳೆ ಇದಕ್ಕೆ ಸಾಕ್ಷಿ

ಪ್ರಮೋದ್ ಮಧ್ವರಾಜ್ ನಿಜವಾದ ಹಿಂದೂ ಗೋ ಪ್ರೇಮಿ ಅವರು ಸಾಕಿರುವ ಗೋವುಗಳೆ ಇದಕ್ಕೆ ಸಾಕ್ಷಿ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಪ್ರಮೋದ್ ಮಧ್ವರಾಜ್ಅವರು ಜನಸಾಮನ್ಯರ ಕಷ್ಟವನ್ನ ಹತ್ತಿರದಿಂದ ಅರಿತು ಸ್ಪಂದಿಸಿದವರು ಮತ್ತು ಜಿಲ್ಲೆಯಲ್ಲಿಯೇ ಇದ್ದು ಎಲ್ಲಾ ಆಗುಹೋಗುಗಳಲ್ಲಿ ಭಾಗಿಯಾದ ಜನಪ್ರೀಯ ಭ್ರಷ್ಟಚಾರ ರಹಿತ ಆಡಳಿತ ನಡೆಸಿದ ವ್ಯಕ್ತಿಯಾಗಿದ್ದಾರೆ.

ಮಾತ್ರವಲ್ಲದೆ ತನ್ನ ಮನೆಯಲ್ಲಿ ಸುಮಾರು ನೂರಕ್ಕೂ ಅಧಿಕ ಗೋವುಗಳನ್ನ ಸಾಕುವುದರ ಮುಖಾಂತರ ಗೋಪ್ರೇಮಿ ಎನಿಸಿಕೊಂಡಿದ್ದಾರೆ.

 

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

1 hour ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago