ಪ್ರಮೋದ್ ಮಧ್ವರಾಜ್ ನಿಜವಾದ ಹಿಂದೂ ಗೋ ಪ್ರೇಮಿ ಅವರು ಸಾಕಿರುವ ಗೋವುಗಳೆ ಇದಕ್ಕೆ ಸಾಕ್ಷಿ
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಪ್ರಮೋದ್ ಮಧ್ವರಾಜ್ಅವರು ಜನಸಾಮನ್ಯರ ಕಷ್ಟವನ್ನ ಹತ್ತಿರದಿಂದ ಅರಿತು ಸ್ಪಂದಿಸಿದವರು ಮತ್ತು ಜಿಲ್ಲೆಯಲ್ಲಿಯೇ ಇದ್ದು ಎಲ್ಲಾ ಆಗುಹೋಗುಗಳಲ್ಲಿ ಭಾಗಿಯಾದ ಜನಪ್ರೀಯ ಭ್ರಷ್ಟಚಾರ ರಹಿತ ಆಡಳಿತ ನಡೆಸಿದ ವ್ಯಕ್ತಿಯಾಗಿದ್ದಾರೆ.
ಮಾತ್ರವಲ್ಲದೆ ತನ್ನ ಮನೆಯಲ್ಲಿ ಸುಮಾರು ನೂರಕ್ಕೂ ಅಧಿಕ ಗೋವುಗಳನ್ನ ಸಾಕುವುದರ ಮುಖಾಂತರ ಗೋಪ್ರೇಮಿ ಎನಿಸಿಕೊಂಡಿದ್ದಾರೆ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…