Featured

ಪ್ರಯತ್ನಕ್ಕೆ ತಕ್ಕ ಫಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಪ್ರಯತ್ನಕ್ಕೆ ತಕ್ಕ ಫಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಹಾರ ವಸ್ತುಗಳ ರಫ್ತುದಾರರಿಗೆ ಶುಭ, ವೃತ್ತಿಜೀವನದಲ್ಲಿ ಅಡೆತಡೆ, ಫಲಿತಾಂಶಕ್ಕಾಗಿ ಪರಿಶ್ರಮದ ಅಗತ್ಯವಿದೆ

ವೃಷಭ: ದುಃಖಗಳು ದೂರ ಆಗುವವು, ಆಸ್ತಿ ಖರೀದಿಸಲು ಸಕಾಲವಲ್ಲ, ತಲೆನೋವಿನ ಸಮಸ್ಯೆ

ಮಿಥುನ: ಮನಸ್ಸಿನಲ್ಲಿ ಭಯ, ಕುಟುಂಬದಲ್ಲಿ ಸಂತಸ, ಕಲಾವಿದರಿಗೆ ಶುಭ

ಕರ್ಕಾಟಕ: ಕ್ರಯವಿಕ್ರಯದಲ್ಲಿ ಜಾಗೃತೆ ವಹಿಸಿ, ಅಧಿಕವಾದ ವಿವಾದ, ತಂದೆಯಿಂದ ಧನ ಸಹಾಯ

ಸಿಂಹ: ಮನಸ್ಸಿನಲ್ಲಿ ಉತ್ಸಾಹ,ಸರ್ಕಾರಿ ಕೆಲಸಗಳಲ್ಲಿ ಯಶಸ್ಸು, ಪಶುಗಳ ವಿಕ್ರಿಯದಾರರಿಗೆ ಲಾಭ

ಕನ್ಯಾ: ಪ್ರಯತ್ನಕ್ಕೆ ತಕ್ಕ ಫಲ, ಅನಿರೀಕ್ಷಿತ ಖರ್ಚು, ಸರ್ಕಾರಿ ಕೆಲಸದಲ್ಲಿ ವ್ಯತ್ಯಯ

ತುಲಾ: ವ್ಯವಹಾರದಲ್ಲಿ ಪ್ರಯತ್ನದಿಂದ ಲಾಭ, ಕೌಟುಂಬಿಕ ಕಲಹ, ನೂತನ ವಸ್ತು ಕರೀರಿ

ವೃಶ್ಚಿಕ: ಉದ್ಯೋಗದಲ್ಲಿ ಒತ್ತಡದೊಂದಿಗೆ ಯಶಸ್ಸು , ವ್ಯಾಪಾರಸ್ಥರಿಗೆ ಲಾಭ, ಮಕ್ಕಳಿಗಾಗಿ ಅಧಿಕ ಖರ್ಚು

ಧನಸ್ಸು: ಶಿಕ್ಷಕ ವೃಂದಕ್ಕೆ ಶುಭ, ಕಾಗದ ಪತ್ರಗಳಲ್ಲಿ ಎಚ್ಚರಿಕೆ, ದೂರದಿಂದ ಅಶುಭ ವಾರ್ತೆ ಕೇಳಬಹುದು

ಮಕರ: ಕೌಟುಂಬಿಕ ಕಲಹ, ಸಹೋದರರಿಂದ ಸಹಾಯ, ವಾಹನ ಅಪಘಾತ ಸಂಭವ

ಕುಂಭ: ಶಿಕ್ಷಕ ವೃಂದದವರಿಗೆ ಶುಭ, ಸ್ತ್ರೀಯರಿಗೆ ತೊಂದರೆ, ತಂದೆ ಆರೋಗ್ಯದಲ್ಲಿ ಸಮಸ್ಯೆ

ಮೀನ: ಉನ್ನತ ವಿದ್ಯಾಭ್ಯಾಸಕ್ಕಾಗಿ ಹಣ ವ್ಯಯ, ವಿವಾಹ ಕಾರ್ಯ ನಡೆಯಲಿದೆ, ಸಂತಾನ ಆಕಾಂಕ್ಷಿಗಳಿಗೆ ಅಶುಭ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago