Featured

ಪ್ರಯತ್ನಕ್ಕೆ ತಕ್ಕ ಫಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಪ್ರಯತ್ನಕ್ಕೆ ತಕ್ಕ ಫಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಹಾರ ವಸ್ತುಗಳ ರಫ್ತುದಾರರಿಗೆ ಶುಭ, ವೃತ್ತಿಜೀವನದಲ್ಲಿ ಅಡೆತಡೆ, ಫಲಿತಾಂಶಕ್ಕಾಗಿ ಪರಿಶ್ರಮದ ಅಗತ್ಯವಿದೆ

ವೃಷಭ: ದುಃಖಗಳು ದೂರ ಆಗುವವು, ಆಸ್ತಿ ಖರೀದಿಸಲು ಸಕಾಲವಲ್ಲ, ತಲೆನೋವಿನ ಸಮಸ್ಯೆ

ಮಿಥುನ: ಮನಸ್ಸಿನಲ್ಲಿ ಭಯ, ಕುಟುಂಬದಲ್ಲಿ ಸಂತಸ, ಕಲಾವಿದರಿಗೆ ಶುಭ

ಕರ್ಕಾಟಕ: ಕ್ರಯವಿಕ್ರಯದಲ್ಲಿ ಜಾಗೃತೆ ವಹಿಸಿ, ಅಧಿಕವಾದ ವಿವಾದ, ತಂದೆಯಿಂದ ಧನ ಸಹಾಯ

ಸಿಂಹ: ಮನಸ್ಸಿನಲ್ಲಿ ಉತ್ಸಾಹ,ಸರ್ಕಾರಿ ಕೆಲಸಗಳಲ್ಲಿ ಯಶಸ್ಸು, ಪಶುಗಳ ವಿಕ್ರಿಯದಾರರಿಗೆ ಲಾಭ

ಕನ್ಯಾ: ಪ್ರಯತ್ನಕ್ಕೆ ತಕ್ಕ ಫಲ, ಅನಿರೀಕ್ಷಿತ ಖರ್ಚು, ಸರ್ಕಾರಿ ಕೆಲಸದಲ್ಲಿ ವ್ಯತ್ಯಯ

ತುಲಾ: ವ್ಯವಹಾರದಲ್ಲಿ ಪ್ರಯತ್ನದಿಂದ ಲಾಭ, ಕೌಟುಂಬಿಕ ಕಲಹ, ನೂತನ ವಸ್ತು ಕರೀರಿ

ವೃಶ್ಚಿಕ: ಉದ್ಯೋಗದಲ್ಲಿ ಒತ್ತಡದೊಂದಿಗೆ ಯಶಸ್ಸು , ವ್ಯಾಪಾರಸ್ಥರಿಗೆ ಲಾಭ, ಮಕ್ಕಳಿಗಾಗಿ ಅಧಿಕ ಖರ್ಚು

ಧನಸ್ಸು: ಶಿಕ್ಷಕ ವೃಂದಕ್ಕೆ ಶುಭ, ಕಾಗದ ಪತ್ರಗಳಲ್ಲಿ ಎಚ್ಚರಿಕೆ, ದೂರದಿಂದ ಅಶುಭ ವಾರ್ತೆ ಕೇಳಬಹುದು

ಮಕರ: ಕೌಟುಂಬಿಕ ಕಲಹ, ಸಹೋದರರಿಂದ ಸಹಾಯ, ವಾಹನ ಅಪಘಾತ ಸಂಭವ

ಕುಂಭ: ಶಿಕ್ಷಕ ವೃಂದದವರಿಗೆ ಶುಭ, ಸ್ತ್ರೀಯರಿಗೆ ತೊಂದರೆ, ತಂದೆ ಆರೋಗ್ಯದಲ್ಲಿ ಸಮಸ್ಯೆ

ಮೀನ: ಉನ್ನತ ವಿದ್ಯಾಭ್ಯಾಸಕ್ಕಾಗಿ ಹಣ ವ್ಯಯ, ವಿವಾಹ ಕಾರ್ಯ ನಡೆಯಲಿದೆ, ಸಂತಾನ ಆಕಾಂಕ್ಷಿಗಳಿಗೆ ಅಶುಭ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago