Featured

ಪ್ರಯಾಗರಾಜ್ ಮಹಾಕುಂಭ ಮೇಳ : ಪವಿತ್ರ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ – vishwanews24

ಪ್ರಯಾಗರಾಜ್ ಮಹಾಕುಂಭ ಮೇಳ : ಪವಿತ್ರ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ

ಪ್ರಯಾಗರಾಜ್ : ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಪ್ರಸಿದ್ಧ ಲೇಖಕಿ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುದಾ ಮೂರ್ತಿ ಅವರು ಪವಿತ್ರ ಸ್ನಾನವನ್ನು ನೆರವೇರಿಸಿದರು. ಅವರು ಪವಿತ್ರ ಕುಂಭಮೇಳದ ಪಾವನ ವಾತಾವರಣದಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದರು.

ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಪಾವಿತ್ರ್ಯಮಯ ಸರಸ್ವತಿ ನದಿಗಳ ಸಂಗಮದಲ್ಲಿ ಆಯೋಜಿಸಲಾಗಿರುವ ಮಹಾಕುಂಭ ಮೇಳವು ಹಿಂದೂ ಧಾರ್ಮಿಕ ಪರಂಪರೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ವೇಳೆ ಸುದಾ ಮೂರ್ತಿ ಅವರು ತನ್ನ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು, ಪೂರ್ವಜರಿಗೆ ತರ್ಪಣ ಮತ್ತು ಹೋಮ ನಡೆಸಿದರು.

ಸ್ನಾನ ನಂತರ ಮಾತನಾಡಿದ ಸುದಾ ಮೂರ್ಥಿ, “ಈ ಪವಿತ್ರ ಜಾಗದಲ್ಲಿ ಸ್ನಾನ ಮಾಡುವ ಅವಕಾಶ ನನಗೆ ದೊರೆತಿದ್ದು ಅದೃಷ್ಟವಾಗಿದೆ. ನನ್ನ ಪಿತೃಗಳಿಗೆ ವಿಧಿ ಕಾರ್ಯಗಳನ್ನು ನೆರವೇರಿಸಲು ನನ್ನ ಕುಟುಂಬದೊಂದಿಗೆ ಇಲ್ಲಿ ಬಂದಿದ್ದೇನೆ. ಮುಂದೆಯೂ ಪುನಃ ಇಲ್ಲಿಗೆ ಭೇಟಿ ನೀಡುವ ಇಚ್ಛೆ ನನ್ನಲ್ಲಿದೆ,” ಎಂದು ಹೇಳಿದರು.

ಮಹಾಕುಂಭ ಮೇಳವು ಪ್ರತಿ 12 ವರ್ಷಕ್ಕೊಮ್ಮೆ ಆಯೋಜಿಸಲಾಗುತ್ತದೆ ಮತ್ತು ಸಾವಿರಾರು ಭಕ್ತರು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಪವಿತ್ರ ಸ್ನಾನದಿಂದ ಪಾಪಗಳಿಂದ ಮುಕ್ತಿ ಮತ್ತು ಶುದ್ಧತೆ ಲಭಿಸುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಗಾಢವಾಗಿದೆ. ಈ ಘಟನೆ ಸುದಾ ಮೂರ್ತಿಯವರ ವ್ಯಕ್ತಿತ್ವದ ಆಧ್ಯಾತ್ಮ ಹಾಗೂ ಸಂಪ್ರದಾಯದ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ಹೊರಹಾಕಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago