Featured

ಪ್ರಯಾಗರಾಜ್ ಮಹಾಕುಂಭ ಮೇಳ : ಪವಿತ್ರ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ – vishwanews24

ಪ್ರಯಾಗರಾಜ್ ಮಹಾಕುಂಭ ಮೇಳ : ಪವಿತ್ರ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ

ಪ್ರಯಾಗರಾಜ್ : ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಪ್ರಸಿದ್ಧ ಲೇಖಕಿ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುದಾ ಮೂರ್ತಿ ಅವರು ಪವಿತ್ರ ಸ್ನಾನವನ್ನು ನೆರವೇರಿಸಿದರು. ಅವರು ಪವಿತ್ರ ಕುಂಭಮೇಳದ ಪಾವನ ವಾತಾವರಣದಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದರು.

ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಪಾವಿತ್ರ್ಯಮಯ ಸರಸ್ವತಿ ನದಿಗಳ ಸಂಗಮದಲ್ಲಿ ಆಯೋಜಿಸಲಾಗಿರುವ ಮಹಾಕುಂಭ ಮೇಳವು ಹಿಂದೂ ಧಾರ್ಮಿಕ ಪರಂಪರೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ವೇಳೆ ಸುದಾ ಮೂರ್ತಿ ಅವರು ತನ್ನ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು, ಪೂರ್ವಜರಿಗೆ ತರ್ಪಣ ಮತ್ತು ಹೋಮ ನಡೆಸಿದರು.

ಸ್ನಾನ ನಂತರ ಮಾತನಾಡಿದ ಸುದಾ ಮೂರ್ಥಿ, “ಈ ಪವಿತ್ರ ಜಾಗದಲ್ಲಿ ಸ್ನಾನ ಮಾಡುವ ಅವಕಾಶ ನನಗೆ ದೊರೆತಿದ್ದು ಅದೃಷ್ಟವಾಗಿದೆ. ನನ್ನ ಪಿತೃಗಳಿಗೆ ವಿಧಿ ಕಾರ್ಯಗಳನ್ನು ನೆರವೇರಿಸಲು ನನ್ನ ಕುಟುಂಬದೊಂದಿಗೆ ಇಲ್ಲಿ ಬಂದಿದ್ದೇನೆ. ಮುಂದೆಯೂ ಪುನಃ ಇಲ್ಲಿಗೆ ಭೇಟಿ ನೀಡುವ ಇಚ್ಛೆ ನನ್ನಲ್ಲಿದೆ,” ಎಂದು ಹೇಳಿದರು.

ಮಹಾಕುಂಭ ಮೇಳವು ಪ್ರತಿ 12 ವರ್ಷಕ್ಕೊಮ್ಮೆ ಆಯೋಜಿಸಲಾಗುತ್ತದೆ ಮತ್ತು ಸಾವಿರಾರು ಭಕ್ತರು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಪವಿತ್ರ ಸ್ನಾನದಿಂದ ಪಾಪಗಳಿಂದ ಮುಕ್ತಿ ಮತ್ತು ಶುದ್ಧತೆ ಲಭಿಸುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಗಾಢವಾಗಿದೆ. ಈ ಘಟನೆ ಸುದಾ ಮೂರ್ತಿಯವರ ವ್ಯಕ್ತಿತ್ವದ ಆಧ್ಯಾತ್ಮ ಹಾಗೂ ಸಂಪ್ರದಾಯದ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ಹೊರಹಾಕಿದೆ.

Vishwa News 24

Recent Posts

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 minutes ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

2 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

2 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

2 hours ago

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ – vishwanews24

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ…

2 hours ago

ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ – vishwanews24

ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ ಬೆಂಗಳೂರು : ಗೃಹ ಬಳಕೆಯ LPG ಸಂಪರ್ಕ ಹೊಂದಿರುವ ಪ್ರತಿಯೊಬ್ಬ ಗ್ರಾಹಕರೂ…

2 hours ago