Featured

ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಲು ಸೆಪ್ಟೆಂಬರ್ 7ಕ್ಕೆ ಪ್ರಧಾನಿ ರಾಜ್ಯಕ್ಕೆ ಭೇಟಿ : ಬಿ.ಎಸ್. ಯಡಿಯೂರಪ್ಪ -Vishwanews24

ಮೈಸೂರು; ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಗುವುದು. ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಶುಭ ಸುದ್ದಿ ಸಿಗುವ ವಿಶ್ವಾಸ ಇದೆ” ಎಂದು ತಿಳಿಸಿದ್ದಾರೆ.

ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಾದ ಸಿ.ಟಿ ರವಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ್ ಅವರು ಉಪಸ್ಥಿತರಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

46 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

56 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago