ಮೈಸೂರು; ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಗುವುದು. ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಶುಭ ಸುದ್ದಿ ಸಿಗುವ ವಿಶ್ವಾಸ ಇದೆ” ಎಂದು ತಿಳಿಸಿದ್ದಾರೆ.
ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಾದ ಸಿ.ಟಿ ರವಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ್ ಅವರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…