ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ನಡೆಯನ್ನು ಸ್ವಾಭಿಮಾನಿ ಕರ್ನಾಟಕ ಸಹಿಸುವುದಿಲ್ಲ ಎಂದಿದ್ದಾರೆ.
ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ನೆರೆ ಅಥವಾ ಬರಗಾಲದ ಪರಿಸ್ಥಿತಿ ಇದ್ದಾಗ ಈ ಹಿಂದಿನ ಯಾವ ಸರ್ಕಾರಗಳೂ ನಮ್ಮ ರಾಜ್ಯವನ್ನು ಇಷ್ಟೊಂದು ನಿರ್ಲಕ್ಷ್ಯ ಮಾಡಿಲ್ಲ. ನಮ್ಮ ಮುಖ್ಯಮಂತ್ರಿಯನ್ನು ಅವಮಾನ ಮಾಡಿರಲಿಲ್ಲ. ವಾಜಪೇಯಿ ಸರ್ಕಾರ ಕೂಡ ಹೀಗೆ ನಡೆದುಕೊಂಡಿರಲಿಲ್ಲ.
ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯದ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…