ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೂತನ ಸಚಿವರಿಗೆ ಸೂಚನೆ ನೀಡಿದ್ದಾರೆ.
ನೂತನ ಸಚಿವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಮೊದಲ ಆದ್ಯತೆ ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸುವುದು. ಎರಡು ದಿನ ಪ್ರವಾಹ ಪ್ರದೇಶಗಳಿಗೆ ಹೋಗಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸಬೇಕು. ಬಳಿಕ ಪ್ರವಾಹದಿಂದ ತೀವ್ರ ತೊಂದರೆಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತನಾಡಿ ಅದರ ವರದಿಯನ್ನು ಸಲ್ಲಿಸಬೇಕು ಎಂದು ನೂತನ ಸಚಿವರಿಗೆ ಸೂಚಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಜಿಲ್ಲಾ ಉಸ್ತುವಾರಿಯ ಹೊಣೆಗಾರಿಕೆ ಹಾಗೂ ಖಾತೆ ಹಂಚಿಕೆ ಬಗ್ಗೆ ನಿರ್ಧರಿಸುತ್ತೇನೆ. ಅಲ್ಲಿಯವರೆಗೂ ಪ್ರವಾಹದಿಂದ ಆಗಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿಕೊಳ್ಳಿ. ಮುಂದಿನ ಸಚಿವ ಸಂಪುಟ ಸಭೆಯೊಳಗೆ ಅನುಷ್ಠಾನ ಯೋಗ್ಯ ಕಾರ್ಯತಂತ್ರ ರೂಪಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದ ಅಭಿವೃದ್ಧಿಯೆಡೆಗೆ ಮುನ್ನಡೆಸಲು ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…