ಬೆಂಗಳೂರು: ಪ್ರವಾಹ ಪೀಡಿತ ಭಟ್ಕಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಸಂಜೆ 4 ಗಂಟೆಗೆ ಭಟ್ಕಳಕ್ಕೆ ತೆರಳಿ ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ಧಾರೆ.
ಸಿಎಂ ಬೊಮ್ಮಾಯಿ ಗೋವಾಗೆ ಭೇಟಿ ನೀಡಿ ಅಲ್ಲಿಂದ ಭಟ್ಕಳಕ್ಕೆ ಆಗಮಿಸಲಿದ್ಧಾರೆ. ಭಟ್ಕಳ ತಾಲೂಕು ದಾಖಲೆ ಮಳೆಗೆ ತತ್ತರಿಸಿ ಹೋಗಿದೆ. ಸಿಎಂ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ಧಾರೆ. ಸಿಎಂಗೆ ಕಂದಾಯ ಸಚಿವ ಆರ್. ಅಶೋಕ್ ಸೇರಿ ಹಲವರು ಸಾಥ್ ನೀಡಲಿದ್ಧಾರೆ. ಒಂದೇ ದಿನ ಭಟ್ಕಳದಲ್ಲಿ 55 ಸೆಂಟಿ ಮೀಟರ್ ಮಳೆ ಸುರಿದು ಅವಾಂತರ ಸೃಷ್ಟಿ ಮಾಡಿದೆ. ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ನೀರು ನುಗ್ಗಿದೆ
ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಮೃತ ಮಕ್ಕಳ ನಿವಾಸಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ – Vishwanews24
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…