ಬೆಂಗಳೂರು: ಪ್ರವಾಹ ಪೀಡಿತ ಭಟ್ಕಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಸಂಜೆ 4 ಗಂಟೆಗೆ ಭಟ್ಕಳಕ್ಕೆ ತೆರಳಿ ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ಧಾರೆ.
ಸಿಎಂ ಬೊಮ್ಮಾಯಿ ಗೋವಾಗೆ ಭೇಟಿ ನೀಡಿ ಅಲ್ಲಿಂದ ಭಟ್ಕಳಕ್ಕೆ ಆಗಮಿಸಲಿದ್ಧಾರೆ. ಭಟ್ಕಳ ತಾಲೂಕು ದಾಖಲೆ ಮಳೆಗೆ ತತ್ತರಿಸಿ ಹೋಗಿದೆ. ಸಿಎಂ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ಧಾರೆ. ಸಿಎಂಗೆ ಕಂದಾಯ ಸಚಿವ ಆರ್. ಅಶೋಕ್ ಸೇರಿ ಹಲವರು ಸಾಥ್ ನೀಡಲಿದ್ಧಾರೆ. ಒಂದೇ ದಿನ ಭಟ್ಕಳದಲ್ಲಿ 55 ಸೆಂಟಿ ಮೀಟರ್ ಮಳೆ ಸುರಿದು ಅವಾಂತರ ಸೃಷ್ಟಿ ಮಾಡಿದೆ. ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ನೀರು ನುಗ್ಗಿದೆ
ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಮೃತ ಮಕ್ಕಳ ನಿವಾಸಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ – Vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…