Featured

ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗುವ ರೀತಿಯಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ, ನಮ್ಮ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ನಳೀನ್ – Vishwanews24

ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗುವ ರೀತಿಯಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ, ನಮ್ಮ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ನಳೀನ್

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯ ಬೆನ್ನಲ್ಲೇ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ನಳಿನ್ ಕುಮಾರ್ ಕಟೀಲ್ ಅವರು ಮಾಡಿದ್ದ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಮತ್ತೆ ವೀಡಿಯೋ ಮಾಡಿರುವ ಕಟೀಲ್, ನಮ್ಮ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ವೀಡಿಯೋ ಮಾಡಿರುವ ನಳೀನ್, ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಗಳು ನಡೆದಾಗ ಕಾರ್ಯಕರ್ತರಿಗೆ ಉತ್ತರ ಕೊಡುವಂತಹ ಕೆಲಸವನ್ನು ಮಾಡುತ್ತೆ. ಈ ಬಗ್ಗೆ ನನಗೆ ವಿಶ್ವಾಸ ಇದೆ. ಮುಖ್ಯಮಂತ್ರಿಗಳ ಬಳಿ ಕೂಡ ಹೇಳಿದ್ದೇನೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗುವ ರೀತಿಯಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಇದರ ಹಿಂದೆ ಇರುವ ಎಲ್ಲಾ ಷಡ್ಯಂತ್ರ, ಪಿತೂರಿಗಳನ್ನು ಹಾಗೂ ಕೇರಳ ಮುಲದ ಕೈವಾಡಗಳಿದ್ದರೆ ಅದನ್ನು ಕೂಡ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವ ಮೂಲಕ ಉತ್ತರ ಕೊಡುವ ಕೆಲಸ ಸರ್ಕಾರ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಭಾಷಣದಲ್ಲಿ ನಳಿನ್ ಕಕುಮಾರ್ ಕಟೀಲ್ ಅವರು, ಕರಾವಳಿ ಜಿಲ್ಲೆಯಲ್ಲಿ ನಾನು ಹೋರಾಟ ಮಾಡಿ ಬಂದವ. ನಮ್ಮ ಜಿಲ್ಲೆಯಲ್ಲಿ ತಾಕತ್ತಿದ್ರೆ ಒಬ್ಬೇ ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಮುಟ್ಟಿ ನೋಡಿ. ಬಿಜೆಪಿ ತಕ್ಕ ಪಾಠ ಕಲಿಸುತ್ತೆ ಅಂತ ಶಪಥ ಮಾಡಿದ್ದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago