ಬೆಂಗಳೂರು: ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.
ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…