ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಈ ಹಿಂದಿನ ರಾಜ್ಯ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ ಒದಗಿಸಿದ್ದು, ಅದನ್ನು ಮುಂದುವರಿಸಬೇಕು.
ಅವರನ್ನು ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಒಂದೊಮ್ಮೆ ರಾಜ್ಯ ಸರಕಾರ ಕೆಲಸ ಒದಗಿಸದಿದ್ದರೆ ಎನ್ಎಂಪಿಟಿ ಯಂತಹ ಸಂಸ್ಥೆಗಳಲ್ಲಿ ನೂತನ ಕುಮಾರಿ ಅವರಿಗೆ ಉದ್ಯೋಗ ಒದಗಿಸಲು ಪ್ರಯತ್ಜಿಸಲಾಗುವುದು ಎಂದವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಘೋಷಿಸಿದ ಉಚಿತ ಗ್ಯಾರೆಂಟಿ ಯೋಜನೆಗಳು ಜಾರಿಗೆ ಬಾರದಿರುವುದರಿಂದ ಸರಕಾರಿ ನೌಕರರಿಗೆ ಸಮಸ್ಯೆಯಾಗಿದೆ. ಒಂದು ತಿಂಗಳು ಕಾದು ನೋಡುತ್ತೇವೆ. ಬಳಿಕ ಹೋರಾಟ ನಡೆಸುತ್ತೇವೆ.
ಶಾಸಕರಾದ ಹರೀಶ್ ಪೂಂಜಾ, ಆಶ್ವತ್ಥ ನಾರಾಯಣ ಮೇಲೆ ಕೇಸು ದಾಖಲಿಸುವ ಮೂಲಕ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನಳಿನ್ ಆರೋಪಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…