Featured

ಪ್ರವೀಣ್ ನೆಟ್ಟಾರು ಪತ್ನಿಯನ್ನು  ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ : ಸರಕಾರಕ್ಕೆ ನಳಿನ್‌ – Vishwanews24

ಪ್ರವೀಣ್ ನೆಟ್ಟಾರು ಪತ್ನಿಯನ್ನು  ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ : ಸರಕಾರಕ್ಕೆ ನಳಿನ್‌

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಈ ಹಿಂದಿನ ರಾಜ್ಯ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ ಒದಗಿಸಿದ್ದು, ಅದನ್ನು ಮುಂದುವರಿಸಬೇಕು.

ಅವರನ್ನು ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ ಮಾಡಿದ್ದಾರೆ.

ಒಂದೊಮ್ಮೆ ರಾಜ್ಯ ಸರಕಾರ ಕೆಲಸ ಒದಗಿಸದಿದ್ದರೆ ಎನ್‌ಎಂಪಿಟಿ ಯಂತಹ ಸಂಸ್ಥೆಗಳಲ್ಲಿ ನೂತನ ಕುಮಾರಿ ಅವರಿಗೆ ಉದ್ಯೋಗ ಒದಗಿಸಲು ಪ್ರಯತ್ಜಿಸಲಾಗುವುದು ಎಂದವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಕಾಂಗ್ರೆಸ್‌ ಸರಕಾರ ಘೋಷಿಸಿದ ಉಚಿತ ಗ್ಯಾರೆಂಟಿ ಯೋಜನೆಗಳು ಜಾರಿಗೆ ಬಾರದಿರುವುದರಿಂದ ಸರಕಾರಿ ನೌಕರರಿಗೆ ಸಮಸ್ಯೆಯಾಗಿದೆ. ಒಂದು ತಿಂಗಳು ಕಾದು ನೋಡುತ್ತೇವೆ. ಬಳಿಕ ಹೋರಾಟ ನಡೆಸುತ್ತೇವೆ.

ಶಾಸಕರಾದ ಹರೀಶ್‌ ಪೂಂಜಾ, ಆಶ್ವತ್ಥ ನಾರಾಯಣ ಮೇಲೆ ಕೇಸು ದಾಖಲಿಸುವ ಮೂಲಕ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನಳಿನ್‌ ಆರೋಪಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

6 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

7 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

7 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

8 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

9 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

9 hours ago