Featured

ಪ್ರವೀಣ್ ನೆಟ್ಟಾರು ಸಾಕಿದ್ದ ಪ್ರೀತಿಯ ಶ್ವಾನ ನಿಧನ – Vishwanews24

ಪ್ರವೀಣ್ ನೆಟ್ಟಾರು ಸಾಕಿದ್ದ ಪ್ರೀತಿಯ ಶ್ವಾನ ನಿಧನ..

ಪ್ರವೀಣ್ ನಿಧನದ ಬಳಿಕ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿತ್ತು ಈ

ಶ್ವಾನ

ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ.

ಪ್ರವೀಣ್ ನೆಟ್ಟಾರ್ ಪ್ರಾಣಿ ಪ್ರಿಯರಾಗಿದ್ದರು. ಮೂಕ ಪ್ರಾಣಿಗಳ ನೋವಿಗೆ ಸ್ಪಂದಿಸುವ ಗುಣ ಹೊಂದಿದ್ದರು. ಅಂತಹ ಪ್ರವೀಣ್ ತಮ್ಮ ಮನೆಯಲ್ಲಿ ಶ್ವಾನವೊಂದನ್ನು ಸಾಕಿದ್ದರು. ಅತ್ಯಂತ ಅಕ್ಕರೆಯಿಂದ ಸಾಕಿದ್ದ ಶ್ವಾನ ಇದೀಗ ಮೃತಪಟ್ಟಿದೆ. ಪ್ರವೀಣ್ ನಿಧನದ ಬಳಿಕ ಕಳೆದ ಕೆಲವು ದಿನಗಳಿಂದ ಈ ಶ್ವಾನ ಅನಾರೋಗ್ಯದಿಂದ ನರಳುತ್ತಿತ್ತು ಎನ್ನಲಾಗುತ್ತಿದೆ. ಇದೀಗ ಆ ಶ್ವಾನ ಸಾವನ್ನಪ್ಪಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಮ್ಮ ಬಿಲ್ಲವೆರ್ ಪೇಜ್ ನಲ್ಲಿ ಪ್ರಕಟಿಸಲಾಗಿದೆ.

ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ ಮರಿಗಳನ್ನು ರಕ್ಷಿಸಿದ್ದರು. ಈ ಕುರಿತಂತೆ ಅವರೇ ಜಾಲತಾಣದಲ್ಲಿ ಫೋಟೋ ಸಹಿತ ಮಾಹಿತಿ ಪ್ರಕಟಿಸಿದ್ದರು. ಒಂದು ಜೀವ ಉಳಿಸಿದ ಸಾರ್ಥಕತೆ ಎಂದು ಹೇಳಿಕೊಂಡಿದ್ದರು. ಪ್ರಾಣಿಗಳ ಮೇಲೆ ಪ್ರವೀಣ್ ಅವರಿಗೆ ಅಷ್ಟೊಂದು ಪ್ರೀತಿ ಇತ್ತು ಎನ್ನುವುದು ಇದರಿಂದ ತಿಳಿಯಬಹುದಾಗಿದೆ.

ಮಹಾಲಕ್ಷ್ಮೀ ಬ್ಯಾಂಕಿನ ವತಿಯಿಂದ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿಗೆ ಸನ್ಮಾನ..

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago