ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ.
ಪ್ರವೀಣ್ ನೆಟ್ಟಾರ್ ಪ್ರಾಣಿ ಪ್ರಿಯರಾಗಿದ್ದರು. ಮೂಕ ಪ್ರಾಣಿಗಳ ನೋವಿಗೆ ಸ್ಪಂದಿಸುವ ಗುಣ ಹೊಂದಿದ್ದರು. ಅಂತಹ ಪ್ರವೀಣ್ ತಮ್ಮ ಮನೆಯಲ್ಲಿ ಶ್ವಾನವೊಂದನ್ನು ಸಾಕಿದ್ದರು. ಅತ್ಯಂತ ಅಕ್ಕರೆಯಿಂದ ಸಾಕಿದ್ದ ಶ್ವಾನ ಇದೀಗ ಮೃತಪಟ್ಟಿದೆ. ಪ್ರವೀಣ್ ನಿಧನದ ಬಳಿಕ ಕಳೆದ ಕೆಲವು ದಿನಗಳಿಂದ ಈ ಶ್ವಾನ ಅನಾರೋಗ್ಯದಿಂದ ನರಳುತ್ತಿತ್ತು ಎನ್ನಲಾಗುತ್ತಿದೆ. ಇದೀಗ ಆ ಶ್ವಾನ ಸಾವನ್ನಪ್ಪಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಮ್ಮ ಬಿಲ್ಲವೆರ್ ಪೇಜ್ ನಲ್ಲಿ ಪ್ರಕಟಿಸಲಾಗಿದೆ.
ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ ಮರಿಗಳನ್ನು ರಕ್ಷಿಸಿದ್ದರು. ಈ ಕುರಿತಂತೆ ಅವರೇ ಜಾಲತಾಣದಲ್ಲಿ ಫೋಟೋ ಸಹಿತ ಮಾಹಿತಿ ಪ್ರಕಟಿಸಿದ್ದರು. ಒಂದು ಜೀವ ಉಳಿಸಿದ ಸಾರ್ಥಕತೆ ಎಂದು ಹೇಳಿಕೊಂಡಿದ್ದರು. ಪ್ರಾಣಿಗಳ ಮೇಲೆ ಪ್ರವೀಣ್ ಅವರಿಗೆ ಅಷ್ಟೊಂದು ಪ್ರೀತಿ ಇತ್ತು ಎನ್ನುವುದು ಇದರಿಂದ ತಿಳಿಯಬಹುದಾಗಿದೆ.
ಮಹಾಲಕ್ಷ್ಮೀ ಬ್ಯಾಂಕಿನ ವತಿಯಿಂದ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿಗೆ ಸನ್ಮಾನ..
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…