Featured

ಪ್ರವೀಣ್ ನೆಟ್ಟಾರು ಹತ್ಯೆ : ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ -Vishwanews24

ಪ್ರವೀಣ್ ನೆಟ್ಟಾರು ಹತ್ಯೆ : ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ‌ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿ ಪರಿಣಮಿಸಿದ್ದು, ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಇಂತಹ ನರಮೇಧಕ್ಕೆ ತಕ್ಷಣ ತಡೆಯೊಡ್ಡಿ ಉತ್ತರ ಪ್ರದೇಶದ ಕ್ಷಿಪ್ರ ಕಾರ್ಯಾಚರಣೆ ಮಾದರಿಯಲ್ಲಿ ಕಾರ್ಯಪ್ರವೃತ್ತರಾಗುವ ಅನಿವಾರ್ಯತೆ ಇದೆ.

ಮಾಜಿ ಸಿ.ಎಂ. ಸಿದ್ಧರಾಮಯ್ಯ ಆಡಳಿತಾವಧಿಯಲ್ಲಿ ಹಲವಾರು ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದಿದ್ದರೂ, ಮತಾಂಧ ಜಿಹಾದಿ ಮಾನಸಿಕತೆಯ ಆರೋಪಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿರುವ ಕಾಂಗ್ರೆಸ್ಸಿಗೆ ಈ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಹವಣಿಸುತ್ತಿರುವ ಹಂತಕರ ಹುಟ್ಟಡಗಿಸುವಲ್ಲಿ ಶೀಘ್ರ ಪರಿಣಾಮಕಾರಿ ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

6 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

12 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago