ಸುಳ್ಯ:ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.
ಶನಿವಾರ ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ರಾಹಿಂ ಶಾ, ಶಾಫಿ ಬೆಳ್ಳಾರೆ, ಹಾಗೂ ಇಕ್ಬಾಲ್ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಾಫಿ ಬೆಳ್ಳಾರೆ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದು, ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ ಹಾಗೂ ಸುಳ್ಯದ ಇಬ್ರಾಹಿಂ ಸೇರಿ ಶನಿವಾರ ಮುಂಜಾನೆ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ. ನೋಡಿ ಇಂದಿನ ದಿನ ಭವಿಷ್ಯ..Vishwanews24
ಬುಧವಾರ ಮುಂಜಾನೆ ಜಿಲ್ಲೆಯ ಹಲವು ಕಡೆ ಪಿಎಫ್ ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…