Featured

ಪ್ರವೀಣ್ ನೆಟ್ಟಾರ್ ಹತ್ಯೆ:ಅಂತಿಮ ದರ್ಶನಕ್ಕೆ ಬಂದ ಬಿಜೆಪಿ ನಾಯಕರನ್ನು ಕಂಡು ಉರಿದು ಬಿದ್ದ ಸಂಘಟನೆಯ ಕಾರ್ಯಕರ್ತರು – ನ್ಯಾಯಬೇಕೆಂದು ಘೋಷಣೆ

ಪ್ರವೀಣ್ ನೆಟ್ಟಾರ್ ಹತ್ಯೆ:ಅಂತಿಮ ದರ್ಶನಕ್ಕೆ ಬಂದ ಬಿಜೆಪಿ ನಾಯಕರನ್ನು ಕಂಡು ಉರಿದು ಬಿದ್ದ ಸಂಘಟನೆಯ ಕಾರ್ಯಕರ್ತರುನ್ಯಾಯಬೇಕೆಂದು ಘೋಷಣೆ

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ.ಪಾರ್ಥಿವ ಶರೀರ ಬೆಳ್ಳಾರೆ ಮುಟ್ಟಿದ್ದು ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೇರಿ ” ಅಮರ್ ರಹೇ” ಎಂಬ ಘೋಷಣೆ ಕೂಗುತ್ತಿದ್ದಾರೆ.

ಈ ನಡುವೆ ಬೆಳಗ್ಗಿನಿಂದ ಬಿಜೆಪಿ ನಾಯಕರ ವಿರುದ್ದ ಮಾಧ್ಯಮಗಳು ಸುದ್ದಿ ಪ್ರಕಟವಾಗುತ್ತಿರುವ ಬೆನ್ನಲ್ಲೆ ಹೈಡ್ರಾಮ ಬಿಜೆಪಿ ನಾಯಕರು ಆಮೆ ನಡಿಗೆಯೊಂದಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಸೇರಿದ್ದ ಸಾವಿರಾರು ಕಾರ್ಯಕರ್ತರು ಬಿಜೆಪಿಯ ನಾಯಕರನ್ನು ಕಂಡು ಉರಿದ್ದು ಬಿದ್ದು ನ್ಯಾಯ ಬೇಕೆಂದು ಘೋಷಣೆ ಕೂಗಿದರು. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೆ ಸ್ಥಳಕ್ಕೆ ಬಂದಿದ್ದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಸಚಿವ ಸುನಿಲ್ ಕುಮಾರ್,ಶಾಸಕ ಸಂಜೀವ ಮಠಂದೂರು ಸುಮ್ಮನಿದ್ದರು.

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

26 minutes ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

10 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

10 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

10 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago