Featured

ಪ್ರವೀಣ್ ನೆಟ್ಟಾರ್ ಹತ್ಯೆ:”ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ ದಮ್ಮಯ್ಯ- ಎಂಕಲೇಗ್ ನ್ಯಾಯ ಇಜ್ಜಾಂಡೆ..!!” ಎಂದು ಬಿಕ್ಕಿ ಬಿಕ್ಕಿ ಅಳುತ್ತಿರುವ ಪ್ರವೀಣ್ ತಾಯಿ-vishwanews24

ಪ್ರವೀಣ್ ನೆಟ್ಟಾರ್ ಹತ್ಯೆ:“ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ ದಮ್ಮಯ್ಯ- ಎಂಕಲೇಗ್ ನ್ಯಾಯ ಇಜ್ಜಾಂಡೆ..!!” ಎಂದು ಬಿಕ್ಕಿ ಬಿಕ್ಕಿ ಅಳುತ್ತಿರುವ ಪ್ರವೀಣ್ ತಾಯಿ-vishwanews24

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ.ಪಾರ್ಥಿವ ಶರೀರ ಬೆಳ್ಳಾರೆ ಮುಟ್ಟಿದ್ದು ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೇರಿ ” ಅಮರ್ ರಹೇ” ಎಂಬ ಘೋಷಣೆ ಕೂಗುತ್ತಿದ್ದಾರೆ.

ಈ ಮಧ್ಯೆ ಪ್ರವೀಣ್ ತಾಯಿ ಬಿಕ್ಕಿ ಬಿಕ್ಕಿ ಅಳುತ್ತಿದ್ದು “ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ ದಮ್ಮಯ್ಯ- ಎಂಕಲೇಗ್ ನ್ಯಾಯ ಇಜ್ಜಾಂಡೆ..!!” ( ನನ್ನ ಮಗನನ್ನು ತಂದು ಕೊಡಿ-ನನ್ನ ಮಗನ ಜೀವ ತಂದು ಕೊಡಿ ನಮಗೆ ನ್ಯಾಯ ಇಲ್ಲದೆ ಹೋಯಿತೆ ಎಂದು ಬಿಕ್ಕಿ ಅಳುತ್ತಿರುವ ದೃಶ್ಯ ಮನಕರಗುವಂತೆ ಮಾಡುತ್ತಿದೆ.

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

3 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

13 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

13 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

13 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago