ಬೆಂಗಳೂರು: ಮಂಗಳೂರಿನ ಬೆಳ್ಳಾರೆಯ ನಿವಾಸಿ ಪ್ರವೀಣ್ ನೆಟ್ಟಾರ್ ಅವರನ್ನು ಮತಾಂಧರು ತಲವಾರು ಬೀಸಿ ಹತ್ಯೆ ಮಾಡಿದ್ದಾರೆ ಈ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಿಂದುಪರ ಸಂಘಟನೆಗಳ ಕಾರ್ಯಕರ್ತರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಹಾಗೂ ನೈಜ ಕಾರ್ಯಕರ್ತರ ಜತೆಗೆ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬರ ಇದೆ ಎಂಬ ಕಾರಣಕ್ಕಾಗಿ ರಾಜ್ಯದ ಮೂಲೆಮೂಲೆಯಿಂದ ಸಕ್ರೀಯ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಸಾಲುಸಾಲಾಗಿ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ರಾಜೀನಾಮೆ ನೀಡುವ ಪ್ರಕ್ರೀಯೆ ಜೋರಾಗಿಯೇ ನಡೆಯುತ್ತಿದೆ.
ಈ ನಡುವೆ ಚಾಮುಂಡೇಶ್ವರಿಯಲ್ಲಿ ಕೂಡ ಯುವಮೋರ್ಚ ನಾಯಕರು ರಾಜೀನಾಮೆ ನೀಡುವ ಮುಖಾಮತರ ದೇಶಕ್ಕಾಗಿ ಮತ್ತು ಧರ್ಮಕ್ಕಾಗಿ ಬದುಕುವ ಕಾರ್ಯಕರ್ತರೇ ಹೊರತು ಬಕೆಟ್ ರಾಜಕಾರಣ ನಮ್ಮದಲ್ಲ ಎಂದು ತೋರಿಸುತ್ತಿದ್ದಾರೆ.
ಇನ್ನೂ ಕರಾವಳಿ ಭಾಗದಲ್ಲಿ ಗಮನಿಸಿದರೆ ಮಲ್ಪೆ-ಉಡುಪಿ-ಬೈಂದೂರು ಸೇರಿದಂತೆ ವಿವಿಧ ಕಡೆ ರಾಜೀನಾಮೆ ನೀಡಿದ್ದು ಮುಂದಿನ ನಡೆ ಯಾವ ರೀತಿ ಇರುತ್ತೆ ಎಂಬುದನ್ನು ಕಾದು ನೋಡಬೇಕಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…