ಬೆಂಗಳೂರು: ಮಂಗಳೂರಿನ ಬೆಳ್ಳಾರೆಯ ನಿವಾಸಿ ಪ್ರವೀಣ್ ನೆಟ್ಟಾರ್ ಅವರನ್ನು ಮತಾಂಧರು ತಲವಾರು ಬೀಸಿ ಹತ್ಯೆ ಮಾಡಿದ್ದಾರೆ ಈ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಿಂದುಪರ ಸಂಘಟನೆಗಳ ಕಾರ್ಯಕರ್ತರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಹಾಗೂ ನೈಜ ಕಾರ್ಯಕರ್ತರ ಜತೆಗೆ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬರ ಇದೆ ಎಂಬ ಕಾರಣಕ್ಕಾಗಿ ರಾಜ್ಯದ ಮೂಲೆಮೂಲೆಯಿಂದ ಸಕ್ರೀಯ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಸಾಲುಸಾಲಾಗಿ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ರಾಜೀನಾಮೆ ನೀಡುವ ಪ್ರಕ್ರೀಯೆ ಜೋರಾಗಿಯೇ ನಡೆಯುತ್ತಿದೆ.
ಈ ನಡುವೆ ಚಾಮುಂಡೇಶ್ವರಿಯಲ್ಲಿ ಕೂಡ ಯುವಮೋರ್ಚ ನಾಯಕರು ರಾಜೀನಾಮೆ ನೀಡುವ ಮುಖಾಮತರ ದೇಶಕ್ಕಾಗಿ ಮತ್ತು ಧರ್ಮಕ್ಕಾಗಿ ಬದುಕುವ ಕಾರ್ಯಕರ್ತರೇ ಹೊರತು ಬಕೆಟ್ ರಾಜಕಾರಣ ನಮ್ಮದಲ್ಲ ಎಂದು ತೋರಿಸುತ್ತಿದ್ದಾರೆ.
ಇನ್ನೂ ಕರಾವಳಿ ಭಾಗದಲ್ಲಿ ಗಮನಿಸಿದರೆ ಮಲ್ಪೆ-ಉಡುಪಿ-ಬೈಂದೂರು ಸೇರಿದಂತೆ ವಿವಿಧ ಕಡೆ ರಾಜೀನಾಮೆ ನೀಡಿದ್ದು ಮುಂದಿನ ನಡೆ ಯಾವ ರೀತಿ ಇರುತ್ತೆ ಎಂಬುದನ್ನು ಕಾದು ನೋಡಬೇಕಿದೆ.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…