Featured

ಪ್ರವೀಣ್ ಹತ್ಯೆ ; ಪೇಜಾವರ ಶ್ರೀ ತೀವ್ರ ಕಳವಳ , ಹಿಂದೂ ಕಾರ್ಯಕರ್ತರು ಧೈರ್ಯ ಕಳಕಳೊಳ್ಳಬೇಡಿ : ಶ್ರೀಗಳ ಕಿವಿಮಾತು – Vishwanews24

ಪ್ರವೀಣ್ ಹತ್ಯೆ ; ಪೇಜಾವರ ಶ್ರೀ ತೀವ್ರ ಕಳವಳ

ದಕ‌ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹಿಂದೂ ಸಂಘಟನೆಯ ಧುರೀಣ ಪ್ರವೀಣ್ ಹತ್ಯೆಗೈದಿರುವ ಘಟನೆಯ ಬಗ್ಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ .

ಇಂಥಹ ಹೇಯಕೃತ್ಯ ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದಾಗಿದೆ . ಮೃತ ಪ್ರವೀಣನ ಆತ್ಮಕ್ಕೆ ಸದ್ಗತಿ ದೊರೆಯಲಿ ಮತ್ತು ಆತನ‌ ಕುಟುಂಬಸ್ಥರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿರುವ ಶ್ರೀಗಳು , ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ .

ಹಿಂದೂ ಕಾರ್ಯಕರ್ತರು ಧೈರ್ಯ ಕಳಕಳೊಳ್ಳಬೇಡಿ : ಶ್ರೀಗಳ ಕಿವಿಮಾತು
ಪ್ರವೀಣ ನ‌ಹತ್ಯೆಯಿಂದ ನಾಡಿನ ಸಹಸ್ರಾರು ಹಿಂದೂ ಯುವ ಕಾರ್ಯಕರ್ತರು ಆಕ್ರೋಶ ಉಲ್ಬಣಿಸಲು ಕಾರಣವಾಗುತ್ತಿದೆ . ಇತ್ತೀಚೆಗಷ್ಟೆ ಹರ್ಷನ ಹತ್ಯೆಯ ದುಃಖ ನೋವಿನಿಂದ ಹೊರಬರುವ ಹೊತ್ತಿಗೇ ಇನ್ನೊಬ್ಬ ತರುಣನ ಕೊಲೆಯಾಗಿರೋದು ಸಹನೆಯ ಕಟ್ಟೆ ಒಡೆಯುವಷ್ಟು ದುಃಖ ಆಕ್ರೋಶ ತರಿಸೋದು ಸಹಜವೇ ಆಗಿದ್ದರೂ ಯಾರೊಬ್ಬರೂ ಧೈರ್ಯ ಕಳಕೊಳ್ಳಬಾರದು . ಸಂಯಮವನ್ನು ಒಗ್ಗಟ್ಟನ್ನು ಕಾಯ್ದುಕೊಂಡು ಕೆಲಸ ಮಾಡಬೇಕಾಗಿದೆ . ನಾವುಗಳೂ ತಮ್ಮೆಲ್ಲರ ನೋವಿನಲ್ಲಿ ಸಹಾನುವರ್ತಿಗಳು ಎಂದು ಶ್ರೀಗಳು ತಿಳಿಸಿದ್ದಾರೆ

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

2 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

4 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

5 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

5 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

5 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

6 hours ago