ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಗ್ಗೆ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಕುರಿತು ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಆ. 11ರ ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಟಿ ಕರೆದಿದ್ದಾರೆ.
ಪ್ರಮುಖ ಮೂವರು ಆರೋಪಿಗಳು ಆರು ಜಿಲ್ಲೆಯಲ್ಲಿ ಈವರೆಗೆ ಕಣ್ತಪ್ಪಿಸಿ ಓಡಾಟ ನಡೆಸುತ್ತಿದ್ದು, ಬೆಳ್ಳಾರೆ ಆಸುಪಾಸಿನವರೇ ಈ ಕೃತ್ಯದಲ್ಲಿ ಭಾಗಿಯದವರು ಎಂದು ತಿಳಿದುಬಂದಿದೆ. ಹಂತಕರು ಸಾಕಷ್ಟು ವ್ಯವಸ್ಥಿತ ತಯಾರಿ ನಡೆಸಿ ಸಂಚು ರೂಪಿಸಿ ಪ್ರವೀಣ್ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್ನನ್ನು ಆಗಸ್ಟ್ 9ರಂದು ಬಂಧಿಸಲಾಗಿದೆ. ತನ್ನ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…