ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಗ್ಗೆ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಕುರಿತು ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಆ. 11ರ ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಟಿ ಕರೆದಿದ್ದಾರೆ.
ಪ್ರಮುಖ ಮೂವರು ಆರೋಪಿಗಳು ಆರು ಜಿಲ್ಲೆಯಲ್ಲಿ ಈವರೆಗೆ ಕಣ್ತಪ್ಪಿಸಿ ಓಡಾಟ ನಡೆಸುತ್ತಿದ್ದು, ಬೆಳ್ಳಾರೆ ಆಸುಪಾಸಿನವರೇ ಈ ಕೃತ್ಯದಲ್ಲಿ ಭಾಗಿಯದವರು ಎಂದು ತಿಳಿದುಬಂದಿದೆ. ಹಂತಕರು ಸಾಕಷ್ಟು ವ್ಯವಸ್ಥಿತ ತಯಾರಿ ನಡೆಸಿ ಸಂಚು ರೂಪಿಸಿ ಪ್ರವೀಣ್ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್ನನ್ನು ಆಗಸ್ಟ್ 9ರಂದು ಬಂಧಿಸಲಾಗಿದೆ. ತನ್ನ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…