Featured

ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ:-ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ ..

ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ:vishwanews24

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ ..

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬೆಳ್ಳಾರೆ ಮೂಲದ ಐದು ಮಂದಿಯನ್ನು ಬಂಧಿಸಿರುವ ಬಗ್ಗ್ಎ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ದ.ಕ ಎಸ್ಪಿ ರಾಜ್ಯದ ಗೃಹ ಸಚಿವರಿಗೆ ಪೋನ್ ಮುಖಾಂತರ ಮಾಹಿತಿ ನೀಡಿದ್ದಾರೆಂಬ ಸುದ್ದಿ ಸದ್ಯ ಸಿಕ್ಕಿರುವಂತದ್ದು. ಈ ಐದು ಮಂದಿಯನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆಂಬ ಮಾಹಿತಿ ಲಭ್ಯವಾಗಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago