ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟರ್ ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ತಲಪಾಡಿ ಚೆಕ್ ಪೋಸ್ಟ್ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಪ್ರವೀಣ್ ಹತ್ಯೆ ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಿಗೆ ಆಶ್ರಯ ನೀಡಿದ್ದವರನ್ನೂ ವಿಚಾರಣೆ ನಡೆಸುತ್ತೇವೆ. ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಯಾವ ಕಾರಣಕ್ಕಾಗಿ ಪ್ರವೀಣ್ ಹತ್ಯೆ ಮಾಡಿದ್ದಾರೆಂದು ವಿಚಾರಣೆ ಮಾಡುತ್ತೇವೆ. ಬಂಧಿತ ಶಿಯಾಬುದ್ದಿ ಅಲಿಯಾಸ್ ಶಿಯಾಬ್ ಸುಳ್ಯ ನಿವಾಸಿಯಾಗಿದ್ದಾರೆ. ಇನ್ನಿಬ್ಬರು ರಿಯಾಜ್, ಬಶೀರ್ ಅರೋಪಿಗಳಾಗಿದ್ದು, ಅವರನ್ನೂ ವಿಚಾರಣೆ ನಡೆಸುತ್ತೆವೆ. ಆರೋಪಿಗಳು ಪ್ರವೀಣ್ ಹತ್ಯೆಗೆ 4 ಬೈಕ್, 1 ಕಾರು ಬಳಸಿದ್ದರು ಎಂದು ಮಾಹಿತಿ ನೀಡಿದ್ದಾರೆ
ಪೊಲೀಸ್ ಮೆಸ್ನಲ್ಲಿ ಕಳಪೆ ಆಹಾರ – ನಮಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ ..
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…