Featured

ಪ್ರವೀಣ್ ಹತ್ಯೆ ಮಾಡಿದ್ದು ಸ್ಥಳೀಯರು, ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧನ : ಎಡಿಜಿಪಿ ಅಲೋಕ್ ಕುಮಾರ್ ಅಧೀಕೃತ ಮಾಹಿತಿ – Vishwanews24

ಪ್ರವೀಣ್ ಹತ್ಯೆ ಮಾಡಿದ್ದು ಸ್ಥಳೀಯರು : ಎಡಿಜಿಪಿ ಅಲೋಕ್ ಕುಮಾರ್ ಅಧೀಕೃತ ಮಾಹಿತಿ

ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧನ

ಸುಳ್ಳದ ಶಿಯಾಬ್ , ರಿಯಾಝ್ ಎಲಿಮನೆ ನಿವಾಸಿ ಬಶಿರ್ ಬಂಧಿತ ಆರೋಪಿಗಳು

ಯಾವುದೇ ಅಮಾಯಕರ ಬಂಧನ ಮಾಡಲ್ಲ

ನಮಗೆ ಜಾತಿ ಧರ್ಮ ಬಣ್ಣ ಇಲ್ಲ

ಪ್ರವೀಣ್ ಹಂತಕರ ವಾರೆಂಟ್ ಜಾರಿ ಮಾಡಿ ಆಸ್ತಿ ಸೀಜ್ ಫಿಕ್ಸ್

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟರ್ ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ತಲಪಾಡಿ ಚೆಕ್ ಪೋಸ್ಟ್ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಪ್ರವೀಣ್ ಹತ್ಯೆ ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಿಗೆ ಆಶ್ರಯ ನೀಡಿದ್ದವರನ್ನೂ ವಿಚಾರಣೆ ನಡೆಸುತ್ತೇವೆ. ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಯಾವ ಕಾರಣಕ್ಕಾಗಿ ಪ್ರವೀಣ್ ಹತ್ಯೆ ಮಾಡಿದ್ದಾರೆಂದು ವಿಚಾರಣೆ ಮಾಡುತ್ತೇವೆ. ಬಂಧಿತ ಶಿಯಾಬುದ್ದಿ ಅಲಿಯಾಸ್ ಶಿಯಾಬ್ ಸುಳ್ಯ ನಿವಾಸಿಯಾಗಿದ್ದಾರೆ. ಇನ್ನಿಬ್ಬರು ರಿಯಾಜ್, ಬಶೀರ್ ಅರೋಪಿಗಳಾಗಿದ್ದು, ಅವರನ್ನೂ ವಿಚಾರಣೆ ನಡೆಸುತ್ತೆವೆ. ಆರೋಪಿಗಳು ಪ್ರವೀಣ್ ಹತ್ಯೆಗೆ 4 ಬೈಕ್, 1 ಕಾರು ಬಳಸಿದ್ದರು ಎಂದು ಮಾಹಿತಿ ನೀಡಿದ್ದಾರೆ

ಪೊಲೀಸ್ ಮೆಸ್‍ನಲ್ಲಿ ಕಳಪೆ ಆಹಾರ – ನಮಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ ..

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

20 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

22 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

22 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

22 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

22 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

22 hours ago