ಪ್ರಾಕೃತಿಕ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮೂಳೂರು ಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ.
ಕಾಪು: ಈಗಾಗಲೇ ಚುನಾವಣಾ ಪ್ತಚಾರ ಕಾರ್ಯ ಮುಗಿಸಿಕೊಂಡ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಉಡುಪಿ ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯ ಮೂಳೂರಿನ ಖಾಸಾಗಿ ಗೆಸ್ಟ್ ಹೌಸ್ ನಲ್ಲಿ ಮೂರು ದಿನಗಳ ಕಾಲ ತಂಗಲಿದ್ದು ಅಬರಿಗೆ ಪ್ರಾಕೃತಿಕ ಚಿಕಿತ್ಸೆ ಕೂಡ ನಡೆಯಲಿದೆ.
ಆದಿತ್ಯವಾರದಂದು ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಗೆಸ್ಟ್ ಹೌಸ್ ಗೆ ಆಗಮಿಸಿದ್ದಾರೆ.
ಖಾಸಾಗಿ ಸ್ಥಳದಲ್ಲಿ ಮುಖ್ಯಮಂತ್ರಿ ತಂಗುವ ಗೆಸ್ಟ್ ಹೌಸ್ ಸುತ್ತ ಮುತ್ತ ಬಿಗಿ ಪೋಲಿಸ್ ಬಂದೋಬಸ್ತು ಮಾಡಲಾಗಿದೆ.ಯಾರಿಗೂ ಒಳಗಡೆ ಹೋಗಲು ಅವಕಾಶ ಇಲ್ಲ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…