Featured

ಪ್ರಾಕೃತಿಕ ವಿಕೋಪ ಹಾನಿ ಹಿನ್ನಲೆ: 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಪ್ರಾಕೃತಿಕ ವಿಕೋಪ ಹಾನಿ ಹಿನ್ನಲೆ: 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಇತೀಚೆಗೆ ಸುರಿದ ಭಾರೀ ಗಾಳಿ ಮಳೆಯಿಂದ ಹಲವಾರು ಪ್ರದೇಶಗಳು ಜಲಾವೃತಗೊಂಡು ಮನೆ, ಆಸ್ತಿ ಪಾಸ್ತಿ ನಷ್ಟವಾಗಿ ಸರಿ ಸುಮಾರು 50 ಕೋಟಿಯಷ್ಟು ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿರುವ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಕೃತಿ ವಿಕೋಪದಡಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.

ಕ್ಷೇತ್ರದಾದ್ಯಂತ ನೂರಾರು ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು ಶಾಲಾ ಕಟ್ಟಡಗಳು, ಕಾಲು ಸಂಕ, ಸೇತುವೆಗಳು ಅಪಾಯದಲ್ಲಿದ್ದು, ಹಲವಾರು ಗ್ರಾಮೀಣ ರಸ್ತೆಗಳು ಸಂಪೂರ್ಣ ಹಾನಿಗೀಡಾಗಿದ್ದು, ಕಡಲ್ಕೊರೆತ ನಿಯಂತ್ರಣ ಸಹಿತ ಹಲವಾರು ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ವಿಶೇಷ ಅನುದಾನದ ಅಗತ್ಯವಿದೆ.

ಪರಿಸ್ಥಿತಿಯನ್ನು ಅವಲೋಕಿಸಲು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago