Featured

ಪ್ರಾಣ ಬಿಡುತ್ತೇನೆ ಹೊರತು ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ ಅಂಬರೀಷ್ – Vishwanews24

ಪ್ರಾಣ ಬಿಡುತ್ತೇನೆ ಹೊರತು ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ ಅಂಬರೀಷ್

ಬೆಂಗಳೂರು: ಇವತ್ತಿನಿಂದ ನನ್ನ ಬೆಂಬಲ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ, ಮಂಡ್ಯ ಜಿಲ್ಲೆಗೆ ಈಗ ಬದಲಾವಣೆಯ ಅಗತ್ಯವಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರದಿಂದ ಮತ್ತು ರಾಜ್ಯದಲ್ಲಿ ಬಿಜೆಪಿಯಿಂದ ನನ್ನ ಕ್ಷೇತ್ರದ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರ ಸಿಕ್ಕಿದೆ. ಹೀಗಾಗಿ ಇಂದು ರಾಜಕೀಯದಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಪ್ರಕಟಿಸಿದ್ದಾರೆ.

ಇಂದು ಮಂಡ್ಯದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಸಂಸದೆಯಾಗಿ ಬೇರೆ ಪಕ್ಷಕ್ಕೆ ಸೇರಲು ಸಂಸದೀಯ ಕಾನೂನು ತೊಡಕುಗಳಿವೆ. ಚುನಾವಣೆಯಲ್ಲಿ ಗೆದ್ದ ಆರು ತಿಂಗಳೊಳಗೆ ಸೇರಬೇಕು. ಇಲ್ಲದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗಾಗಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಹೊರತು ಆ ಪಕ್ಷಕ್ಕೆ ಸೇರಲ್ಲ ಎಂದರು.

ನಾನು ಇರುವವರೆಗೆ ನನ್ನ ಪತಿ ಅಂಬರೀಷ್ ಹೆಸರು ಹಾಳುಮಾಡುವುದಿಲ್ಲ, ಸ್ವಾಭಿಮಾನಿಯಾಗಿಯೇ ಬದುಕುತ್ತೇನೆ. ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಾರೆ, ಬೆಂಗಳೂರಿನಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳುತ್ತೇನೆ ಎಂದೆಲ್ಲ ಬರುತ್ತಿದೆ. ನಾನು ಸಾಯುವವರೆಗೂ ಮಂಡ್ಯ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

10 minutes ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

2 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

23 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

23 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

24 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago