Featured

ಪ್ರಾಮಾಣಿಕ ,ಸ್ವಚ್ಚ, ದಕ್ಷ , ಪಾರದರ್ಶಕ ಪುರಸಭಾ ಸದಸ್ಯರಿಂದ – ಪುರಸಭೆಯ ಅಭಿವ್ರಧ್ದಿಯೇ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಗುರಿ:press release

ಪ್ರಾಮಾಣಿಕ ,ಸ್ವಚ್ಚ, ದಕ್ಷ , ಪಾರದರ್ಶಕ ಪುರಸಭಾ ಸದಸ್ಯರಿಂದ – ಪುರಸಭೆಯ ಅಭಿವ್ರಧ್ದಿಯೇ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಗುರಿ:press release

 

ಸೋಮವಾರ 27/12/2021 ರಂದು ಪುರಸಭಾ ಚುನಾವಣೆ ನಡೆಯಲಿದೆ. ಪ್ರಸ್ತುತ ಅಧಿಕಾರದಲ್ಲಿದ್ದ ಮತ್ತು ಚುನಾವಣೆಯಲ್ಲಿರುವ ರಾಜಕೀಯ ಪಕ್ಷ ಮತ್ತು ಪುರಸಭಾ ಸದಸ್ಯರಿಂದ ಕಾಪುವಿನ ಜನತೆಗೆ ಮೂಲಭೂತ ಸೌಲಭ್ಯ , ಭ್ರಷ್ಟಚಾರ ರಹಿತ ಆಡಳಿತ ,ಅನುದಾನಗಳನ್ನು ಸರಿಯಾದ ರೀತಿಯಲ್ಲಿ ಜನತೆಗೆ ತಲುಪಿಸುವಲ್ಲಿ ಮತ್ತು ಬಳಸುವಲ್ಲಿ ವಿಫುಲವಾಗಿದೆ .ಈ ಮೊದಲು ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಮತದಾರರ ಧ್ವನಿಯಾಗದೆ ಪಕ್ಷದ ನಾಯಕರ ದ್ವನಿಯಾಗಿದ್ದು ಮತದಾರರಿಗೆ ನೀಡಿದ ಆಶ್ವಾಸನೆ ಈಡೇರಿಸಲಾಗಲಿಲ್ಲ. .ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ತನ್ನ ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅವರನ್ನು ಎರಡೂ ವಾರ್ಡಿನ ಮತದಾರರು ಗೆಲ್ಲಿಸಿದಲ್ಲಿ ಅಭ್ಯರ್ಥಿಗಳು ತಮ್ಮ ಮತದಾರರ ಧ್ವನಿಯಾಗಲಿದ್ದು, ಸರಕಾರದ ವತಿಯಿಂದ ಬರುವ ಅನುದಾನವನ್ನು ಸಮಗ್ರವಾಗಿ ಆಯಾ ವಾರ್ಡಿನ ಅಭಿವೃದ್ಧಿಗಾಗಿ ವಿನಿಯೋಗಿಸಲಿದ್ದಾರೆ. ಈ ಎಲ್ಲ ಕಾರಣಗಳಿಗಾಗಿ ಕಾಪುವಿನ ಪರಿಸರದಲ್ಲಿ ಜನಮನ್ನಣೆ ಪಡೆದ, ಸ್ವಚ್ಛ ಹಸ್ತದ, ಎಲ್ಲ ವರ್ಗಗದವರನ್ನು ಸರಿದೂಗಿಸಿ ಕೊಂಡೊಯ್ಯುವ ,ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಹಾಗೂ ಮೌಲ್ಯಕ್ಜೆ ಭದ್ದರಾಗಿದ್ದು ಪುರಸಭೆಯ ಚಟುವಟಿಕೆಗಳ ಕುರಿತು ಅಪಾರ ಅನುಭವವಿರುವ ಮತ್ತು ಅನುದಾನಗಳನ್ನು ಬಗ್ಗೆ ತಿಳುವಳಿಕೆಯುಳ್ಳ ,ಗ್ರಾಮಸ್ಧರ ಸಮಸ್ಯೆಗಳಿಗೆ ಸ್ಪಂದಿಸಲು ಸಮಯ ನೀಡಬಲ್ಲ ಇಬ್ಬರು ಪ್ರಾಮಾಣಿಕ ಅಭ್ಯರ್ಥಿಗಳನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ನಿಲ್ಲಿಸಿದೆ ಈ ಇಬ್ಬರು ಅಭ್ಯರ್ಥಿಗಳು ಅನ್ವರ್ ಅಲಿಕ ಕಾಪು ಮತ್ತು ಗುಲ್ಶನ್ ಮೊಹಮ್ಮದ್ ವಾರ್ಡಿನ ಜನಮನ್ನಣೆ ಪಡೆದವರಾಗಿದ್ದು,ವಾರ್ಡಿನ ಪರಿಸರದವರಾಗಿದ್ದು ಇವರನ್ನು ಬಹುಮತದಿಂದ ಗೆಲ್ಲಿಸಿಕೊಡಬೇಕೆಂದು ಕಾಪುವಿನ 17ನೇ ವಾರ್ಡ್ ಬಡಗರುಗುತ್ತು ಮತ್ತು 18 ನೇ ವಾರ್ಡ್ ಕೊಂಬಗುಡ್ಡೆಯ ಮತದಾರ ಬಂಧುಗಳಾದ ತಮ್ಮಲ್ಲಿ ಗೌರವಪೂರ್ವಕವಾಗಿ ವಿನಂತಿಸಿಕೊಳ್ಳುತ್ತೇವೆ.

ಅಬ್ದುಲ್ ಅಝೀಝ್ ಉದ್ಯಾವರ,
ಜಿಲ್ಲಾಧ್ಯಕ್ಷರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

11 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago