Featured

ಪ್ರಿಯಾಂಕಾ ಗಾಂಧಿಗೆ ಗೃಹಬಂಧನ : ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ : ಸಿದ್ದರಾಮಯ್ಯ – Vishwanews24

  • ಪ್ರಿಯಾಂಕಾ ಗಾಂಧಿಗೆ ಗೃಹಬಂಧನ : ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ ..

  • ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ..

  • ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ..

  • ಸಿದ್ದರಾಮಯ್ಯ – Vishwanews24

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರಪ್ರದೇಶದ ಪೊಲೀಸರು ಗೃಹಬಂಧನದಲ್ಲಿರಿಸಿದ್ದು, ಈ ವರ್ತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿ ಆಕ್ರೋಶಧ ಹೊರಹಾಕಿರುವ ಸಿದ್ದರಾಮಯ್ಯ, ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ. ರೈತರ ಪರ ನಿಲ್ಲೋದನ್ನು ತಪ್ಪಿಸುವ ಪರಿ ಇದಾಗಿದ್ದು, ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಪ್ರಕರಣವನ್ನೂ ಖಂಡಿಸಿರುವ ಮಾಜಿ ಸಿಎಂ, ಮುಗ್ಧ ರೈತರ ಅವರ ಹಕ್ಕಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುಗ್ಧ ರೈತರ ಮೇಲೆ ಈ ರೀತಿ ಮಾಡಿದ್ದು ಸರಿಯಲ್ಲ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಅಲ್ಲದೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ. ಬಿಜೆಪಿ ತಪ್ಪನ್ನು ಪ್ರಶ್ನೆ ಮಾಡುವಂತಾ ಹಕ್ಕೆ ಇಲ್ಲದಂತಾಗಿದೆ. ಇದು ಮೋದಿ ಆಡಳಿತದ ನಿರಂಕುಶ ಪ್ರಭುತ್ವವೇ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ದ.ಕ : ಶ್ರೀ ಕ್ಷೇತ್ರ ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews24

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

6 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

8 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

9 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

9 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

9 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

9 hours ago