ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರಪ್ರದೇಶದ ಪೊಲೀಸರು ಗೃಹಬಂಧನದಲ್ಲಿರಿಸಿದ್ದು, ಈ ವರ್ತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿ ಆಕ್ರೋಶಧ ಹೊರಹಾಕಿರುವ ಸಿದ್ದರಾಮಯ್ಯ, ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ. ರೈತರ ಪರ ನಿಲ್ಲೋದನ್ನು ತಪ್ಪಿಸುವ ಪರಿ ಇದಾಗಿದ್ದು, ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಪ್ರಕರಣವನ್ನೂ ಖಂಡಿಸಿರುವ ಮಾಜಿ ಸಿಎಂ, ಮುಗ್ಧ ರೈತರ ಅವರ ಹಕ್ಕಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುಗ್ಧ ರೈತರ ಮೇಲೆ ಈ ರೀತಿ ಮಾಡಿದ್ದು ಸರಿಯಲ್ಲ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಅಲ್ಲದೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ. ಬಿಜೆಪಿ ತಪ್ಪನ್ನು ಪ್ರಶ್ನೆ ಮಾಡುವಂತಾ ಹಕ್ಕೆ ಇಲ್ಲದಂತಾಗಿದೆ. ಇದು ಮೋದಿ ಆಡಳಿತದ ನಿರಂಕುಶ ಪ್ರಭುತ್ವವೇ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.
ದ.ಕ : ಶ್ರೀ ಕ್ಷೇತ್ರ ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews24
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…