Featured

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ -ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ -ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರ್ಗಿ : ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆಯಲಾಗಿದೆ.

ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹೈದರಾಬಾದ್‌‌ನಲ್ಲಿ ಭಾನುವಾರ ತಡರಾತ್ರಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆಯಲಾಗಿದೆ.

ಮಲ್ಪೆ : ಬಂದರಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು – Vishwanews24

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ‘ನೀವು ನಮಗೆ ಶೂಟ್ ಮಾಡಿ ನಾವು ಸಾಯಲು ಸಿದ್ಧ. ತಮಗೂ ಶೂಟ್ ಮಾಡಲು ರೆಡಿ’ ಎಂದು ಮಣಿಕಂಠ ರಾಠೋಡ ಅವರು ಈಚೆಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಜೀವ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ವಿರುದ್ಧ ಐಪಿಸಿ ಸೆಕ್ಷನ್ 506 ಅಡಿ ಪ್ರಕರಣ ದಾಖಲಾಗಿತ್ತು.

ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ.. ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಹೈದರಾಬಾದ್‌ನಲ್ಲಿ ಇರುವ ಮಾಹಿತಿ ಆಧರಿಸಿ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago